Crime News: ಬುದ್ಧಿ ಹೇಳಿದ ಮಹಿಳೆಗೆ ಮನೆಗೆ ನುಗ್ಗಿ ಚಾಕು ಹಾಕಿದ ಭೂಪ!

ಹುಬ್ಬಳ್ಳಿ:- ಹುಬ್ಬಳ್ಳಿಯ ಲೋಹಿಯಾನಗರದಲ್ಲಿ ಹುಡುಗಿ ಚುಡಾಯಿಸಿದ್ದಕ್ಕೆ ಬುದ್ದಿ ಹೇಳಿದ ಮಹಿಳೆಗೆ ಚಾಕು ಇರಿದು ಪರಾರಿಯಾದ ಘಟನೆ ಜರುಗಿದೆ. Nelamangala: ಐರನ್ ಮಾತ್ರೆ ಸೇವಿಸಿ ಮಕ್ಕಳು ಅಸ್ವಸ್ಥ; ಶಿಕ್ಷಕರ ನಿರ್ಲಕ್ಷ್ಯ ಆರೋಪ! ಆರೋಪಿ ಮಹೇಶ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಾಯಾಳು ನೀಲಾ ಹಂಪಣ್ಣ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ವಿಷಯ ತಿಳಿದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ, ಚಾಕು ಇರಿತಕ್ಕೆ ಒಳಗಾದ ಮಹಿಳೆಯಿಂದ ಮಾಹಿತಿ ಪಡೆಯುತ್ತಿದ್ದಾರೆ. ಹೌದು, ಹುಡುಗಿಗೆ … Continue reading Crime News: ಬುದ್ಧಿ ಹೇಳಿದ ಮಹಿಳೆಗೆ ಮನೆಗೆ ನುಗ್ಗಿ ಚಾಕು ಹಾಕಿದ ಭೂಪ!