UP CM ಕಾರ್ಯದರ್ಶಿ ಹೆಸರಲ್ಲಿ ವಂಚಿಸುತ್ತಿದ್ದ ಕ್ರಿಮಿನಲ್‌ ಅರೆಸ್ಟ್!

ಲಕ್ನೋ:– UP ಸಿಎಂ ಮುಖ್ಯಮಂತ್ರಿಯ ಕಾರ್ಯದರ್ಶಿ ಹೆಸರಲ್ಲಿ ವಂಚಿಸುತ್ತಿದ್ದ ಖತರ್ನಾಕ್‌ ಕ್ರಿಮಿನಲ್‌ ಪೊಲೀಸ್‌ ಬಲೆಗೆ ಬಿದ್ದಿದ್ದಾನಂ. ಸಿಎಂ ಕಾರ್ಯದರ್ಶಿಯ ಹೆಸರಿನಲ್ಲಿ ನಕಲಿ ಫೋನ್ ಕರೆಗಳನ್ನು ಮಾಡುವ ಮೂಲಕ ಅಧಿಕಾರಿಗಳು ಮತ್ತು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದ ವಿವೇಕ್ ಶರ್ಮಾ ಅಲಿಯಾಸ್ ಬಂಟು ಚೌಧರಿಯನ್ನು ಬಸ್ತಿ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಎಸ್‌ಟಿಎಫ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಸೊಳ್ಳೆಗಳ ಕಾಟ, ಉಪ್ಪು ಕಾರ ಇಲ್ಲದ ಊಟ.. ಜೈಲಿನಲ್ಲಿ ದರ್ಶನ್, ಪವಿತ್ರಾ ವಿಲವಿಲ! ಕೆಲವು ದಿನಗಳ ಹಿಂದೆ ಬಸ್ತಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು … Continue reading UP CM ಕಾರ್ಯದರ್ಶಿ ಹೆಸರಲ್ಲಿ ವಂಚಿಸುತ್ತಿದ್ದ ಕ್ರಿಮಿನಲ್‌ ಅರೆಸ್ಟ್!