Crime News: ದುಷ್ಕರ್ಮಿಗಳಿಂದ ಗಂಡ-ಹೆಂಡತಿಯ ಬರ್ಬರ ಕೊಲೆ!

ಚಿತ್ರದುರ್ಗ:-ಜಿಲ್ಲೆಯ ಬೊಮ್ಮಕ್ಕನಹಳ್ಳಿ ಗ್ರಾಮದಲ್ಲಿ ದುಷ್ಕರ್ಮಿಗಳ ಗುಂಪೊಂದು ಗಂಡ- ಹೆಂಡ್ತಿ ಕೊಚ್ಚಿ ಕೊಲೆ ಮಾಡಿದ ಘಟನೆ ಜರುಗಿದೆ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಸಮಿತಿಯಿಂದ ಪರಿಶಿಷ್ಟ ಜಾತಿಯವರಿಗೆ ಅನ್ಯಾಯ – ಸಿ ಮುನಿಯಪ್ಪ ಹನುಮಂತಪ್ಪ, ತಿಪ್ಪಮ್ಮ ಕೊಲೆಯಾದ ಪತಿ- ಪತ್ನಿ ಎನ್ನಲಾಗಿದೆ. ಜಮೀನಿನಲ್ಲಿ ಈರುಳ್ಳಿಗೆ ನೀರು ಹಾಯಿಸಲು ಸಂಜೆ ತೆರಳಿದ್ದ ವೇಳೆ ಘಟನೆ ಜರುಗಿದೆ. ಕೊಲೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ.ಸ್ಥಳಕ್ಕೆ ತುರುವನೂರು ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದು, ತನಿಖೆ ಮುಂದುವರಿದಿದೆ.