RDCC ಬ್ಯಾಂಕ್​ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ಆಗಿರೋದು ಕನ್ಫರ್ಮ್: ತನಿಖೆಯಲ್ಲಿ ಮ್ಯಾನೇಜರ್ ಕಳ್ಳಾಟ ಬಯಲು!

ರಾಯಚೂರು:- ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಮುದ್ಗಲ್ ಪಟ್ಟಣದ ಶಾಖೆಯಲ್ಲಿ ಒಟ್ಟು 22 ಗ್ರಾಹಕರಿಗೆ 2.20 ಕೋಟಿ ರೂಪಾಯಿ ಆಕ್ರಮ ವರ್ಗಾವಣೆ ಆಗಿರುವ ಆರೋಪ ಕೇಳಿ ಬಂದಿತ್ತು. ಇಷ್ಟು ದೊಡ್ಡ ಭ್ರಷ್ಟಾಚಾರದ ಕುರಿತು ತನಿಖೆ ಮಾಡಿದಾಗ ಮುದಗಲ್ ಶಾಖೆಯ ಮ್ಯಾನೇಜರ್ ಶಿವಪುತ್ರಪ್ಪನೇ ಕಿಂಗ್ ಪಿನ್ ಎನ್ನುವುದು ಇಲಾಖಾ ತನಿಖೆಯಲ್ಲಿ ಬಯಲಾಗಿದೆ‌. ನಿಯಮಗಳನ್ನ ಉಲ್ಲಂಘಿಸಿ ನೇರವಾಗಿ ಆರ್‌ಡಿಸಿಸಿ ಬ್ಯಾಂಕ್‌ನಿಂದ ಹಣ ಪಾವತಿಸಿರುವುದು ತಿಳಿದುಬಂದಿದೆ. ಕೈಕಾಲುಗಳಲ್ಲಿ ಇದ್ದಕ್ಕಿದ್ದಂತೆ ಊತ ಬರುತ್ತಾ!? ಹಾಗಿದ್ರೆ ಕಾರಣ ತಿಳಿಯಿರಿ! ಮುದಗಲ್ ಶಾಖೆಯ ಮ್ಯಾನೇಜರ್ ಶಿವಪುತ್ರಪ್ಪ ಈ … Continue reading RDCC ಬ್ಯಾಂಕ್​ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ಆಗಿರೋದು ಕನ್ಫರ್ಮ್: ತನಿಖೆಯಲ್ಲಿ ಮ್ಯಾನೇಜರ್ ಕಳ್ಳಾಟ ಬಯಲು!