ಅನಾರೋಗ್ಯದಿಂದ CRPF ಯೋಧ ಸಾವು..! ವೈದ್ಯರ ನಿರ್ಲಕ್ಷ್ಯ ಎಂದ ಕುಟುಂಬಸ್ಥರು

ಹಾಸನ: ಹಾಸನ ಜಿಲ್ಲೆ, ಹೊಳೆನರಸೀಪುರದಲ್ಲಿ ಅನಾರೋಗ್ಯದಿಂದ CRPF ಯೋಧ ಸಾವನ್ನಪ್ಪಿರುವ ಘಟನೆ ನಡೆದಿದೆ. ರವಿಶಂಕರ್.ಎಂ.ಆರ್‌. (39) ಮೃತ ಯೋಧನಾಗಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಯೋಧ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಜಮ್ಮುವಿನಲ್ಲಿ ಕರ್ತವ್ಯದಲ್ಲಿದ್ದ ಯೋಧ ರವಿಶಂಕರ್ ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿಯಿತ್ತು. ಅರಸೀಕೆರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದ ಯೋಧನ ವರದಿ ಸಂಗ್ರಹ ಒಂದು ವಾರದ ಹಿಂದೆ ಹೊಳೆನರಸೀಪುರಕ್ಕೆ ರವಿಶಂಕರ್ ಬಂದಿದ್ದರು. Urinary Infection: ಪುರುಷರನ್ನು ಕಾಡುವ ಮೂತ್ರದ ಸೋಂಕಿಗೆ ಪರಿಹಾರವೇನು? ಮನೆಯಲ್ಲೇ ಇದೆ ನೋಡಿ ಮದ್ದು! ಇಂದು ಕರ್ತವ್ಯಕ್ಕೆ … Continue reading ಅನಾರೋಗ್ಯದಿಂದ CRPF ಯೋಧ ಸಾವು..! ವೈದ್ಯರ ನಿರ್ಲಕ್ಷ್ಯ ಎಂದ ಕುಟುಂಬಸ್ಥರು