ವಿದ್ಯುತ್ ಕಾಮಗಾರಿ: ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಇಂದು ಕರೆಂಟ್ ಕಟ್!

ಬೆಂಗಳೂರು:- ವಿದ್ಯುತ್ ಕಾಮಗಾರಿ ಹಿನ್ನೆಲೆ ಇಂದು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಕೂಡಲೇ ಬಡ್ಡಿ ವ್ಯವಹಾರ ಬಂದ್ ಮಾಡಿ: ಹುಬ್ಬಳ್ಳಿ ಪೊಲೀಸ್ ಆಯುಕ್ತ ಖಡಕ್ ಎಚ್ಚರಿಕೆ! ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಯಲ್ಲಿ ಇಂದು ನಗರದ ಹಲವು ಪ್ರದೇಶಗಳಲ್ಲಿ ಪವರ್​ ಕಟ್​ ಆಗಲಿದೆ ಎಂದು ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೂ ರೆಸಿಡೆನ್ಸಿ … Continue reading ವಿದ್ಯುತ್ ಕಾಮಗಾರಿ: ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಇಂದು ಕರೆಂಟ್ ಕಟ್!