Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಸಹ ಕರೆಂಟ್ ಕಟ್! ಎಲ್ಲೆಲ್ಲಿ!?
ಬೆಂಗಳೂರು:- ಬೆಸ್ಕಾಂ ಸಿಬ್ಬಂದಿಗಳ ತುರ್ತು ಕಾಮಗಾರಿ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಡ್ರೋನ್ ಪ್ರತಾಪ್ ಅರೆಸ್ಟ್: ಮಾಡಿದ ಎಡವಟ್ಟೇನು? ದಿಢೀರ್ ಬಂಧನಕ್ಕೆ ಕಾರಣ ಏನು!? ಅದರಂತೆ ನಗರದ ಬೆಳ್ಳಂದೂರು, ಆರ್ಎಂಜೆಡ್, ಎಕ್ಸೊಸ್ಪೇಸ್ ಎಕೋ ವರ್ಲ್ಡ್, ದೇವರಬೀಸನಹಳ್ಳಿ, ಕರಿಯಮ್ಮನ ಅಗ್ರಹಾರ, ಸಕ್ರ ಆಸ್ಪತ್ರೆ, ಪಾಸ್ ಪೋರ್ಟ್ ಆಫೀಸ್, ಶೋಭ ಅಪಾರ್ಟಮೆಂಟ್, ಹೊರ ವರ್ತುಲ ರಸ್ತೆ, 5ನೇ ಇಂಡಸ್ಟ್ರಿಯಲ್ ಲೇಔಟ್, ಕೋರಮಂಗಲ, ಮಡಿವಾಳ ವೆಂಕಟೇಶ್ವರ ಬಡಾವಣೆ, ಚಿಕ್ಕ ಆಡುಗೋಡಿ. … Continue reading Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಸಹ ಕರೆಂಟ್ ಕಟ್! ಎಲ್ಲೆಲ್ಲಿ!?
Copy and paste this URL into your WordPress site to embed
Copy and paste this code into your site to embed