ಬೆಂಗಳೂರಿನಲ್ಲಿ ಸೈಬರ್ ವಂಚನೆ: ಷೇರು ಹೂಡಿಕೆ ನೆಪದಲ್ಲಿ ₹5.17 ಕೋಟಿ ಮೋಸ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಷೇರು ಹೂಡಿಕೆ ನೆಪದಲ್ಲಿ ₹5.17 ಕೋಟಿ ವಂಚನೆ ಮಾಡಲಾಗಿದೆ. ಅಶೋಕ್ ತಿರುಪಲಪ್ಪ ವಂಚನೆಗೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಬೀದಿ-ಬೀದಿಗಳಲ್ಲಿ ಬಾಂಬ್ ಸ್ಪೋಟ, ಹೆಣ್ಣು ಮಕ್ಕಳ ಮೇಲೆ ಹಲ್ಲೆ – ಏನ್ಮಾಡ್ತಿದೆ ಸಿದ್ದು ಸರ್ಕಾರ; ಮೋದಿ ವಾಗ್ದಾಳಿ! ವಂಚಕರು ಅಶೋಕ್ ತಿರುಪಲಪ್ಪ ವಾಟ್ಸ್ ಆ್ಯಪ್​ಗೆ Www.byc-app.com ಎಂಬ ಲಿಂಕ್​ ಅನ್ನು ಕಳುಹಿಸಿ ತೆರೆಯಲು ಹೇಳಿದ್ದಾರೆ. ಬಳಿಕ ಲಿಂಕ್ ಓಪನ್ ಮಾಡಿ ಷೇರು ಖರೀದಿಸುವಂತೆ ಹೇಳಿದ್ದಾರೆ. ಇದರಿಂದ ನಿಮಗೆ ಅಧಿಕ ಲಾಭ ಬರುತ್ತೆ … Continue reading ಬೆಂಗಳೂರಿನಲ್ಲಿ ಸೈಬರ್ ವಂಚನೆ: ಷೇರು ಹೂಡಿಕೆ ನೆಪದಲ್ಲಿ ₹5.17 ಕೋಟಿ ಮೋಸ!