ಬೆಂಗಳೂರು: ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಬೈಯ್ಯಪ್ಪನಹಳ್ಳಿಯ ನಾಗಪ್ಪ ಬಡವಾಣೆಯಲ್ಲಿ ಘಟನೆ ನಡೆದಿದ್ದು,ಅನಿಲ ಸ್ಪೋಟದ ತೀವ್ರತೆಗೆ ಮನೆಯ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದೆ.
ತಿಂಗಳ ಮೊದಲ ದಿನ ಉಪ್ಪು ಖರೀದಿಸಿ ಸಾಕು, ಲಕ್ಷ್ಮಿ ಕೃಪೆ-ದುಡ್ಡು ಎಲ್ಲವೂ ಸಿಗುತ್ತೆ..!
ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಗಾಯಾಳುಗಳು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ. ಘಟನೆಯಲ್ಲಿ ಹನುಮಂತಪ್ಪ ( 70) , ಮಂಜುನಾಥ್ (33) ಮಮತ ( 29) ಗೆ ಸುಟ್ಟ ಗಂಭೀರ ಗಾಯವಾಗಿದೆ.
ಗಾಯಾಳುಗಳು ತಂದೆ, ಮಗ ಹಾಗು ಸೊಸೆಯಾಗಿದ್ದು ಇಂದು ಮುಂಜಾನೆ ಘಟನೆ ನಡೆದಿದೆ. ಇನ್ನೂ ಸ್ಟೋಟದ ತೀವ್ರತೆಗೆ ಮನೆ ಗೋಡೆ ಛಿದ್ರ ಛಿದ್ರವಾಗಿದೆ.