ಸಧ್ಯಕ್ಕೆ ಜಾಮೀನು ತಂಟೆಗೆ ಹೋಗಲ್ಲ ಅಭಿಮಾನಿಗಳ D BOSS: ವಕೀಲರಿಂದ ಮಾಹಿತಿ!

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಧ್ಯಕ್ಕೆ ದರ್ಶನ್ ಅವರು ಜಮೀನಿಗೆ ಅರ್ಜಿ ಹಾಕಲ್ಲ ಎಂದು ವಕೀಲರು ಮಾಹಿತಿ ಕೊಟ್ಟಿದ್ದಾರೆ. ಬೆಂಕಿ ಹಚ್ಚೋದ್ರಲ್ಲಿ ಶೋಭಾ ಕರಂದ್ಲಾಜೆ ಮುಂಚೂಣಿ: ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ ತೂಗುದೀಪ ಬಂಧನವಾಗಿ ಮೂರು ತಿಂಗಳಾಗಿವೆ. ಇತ್ತೀಚೆಗಷ್ಟೆ ಪೊಲೀಸರು ಪ್ರಕರಣದ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಆರೋಪ ಪಟ್ಟಿ ಸಲ್ಲಿಸಿದ ಬಳಿಕೆ ಕೆಲವು ಆರೋಪಿಗಳು ಜಾಮೀನು ಅರ್ಜಿ ಸಲ್ಲಿಸಲು ಸಿದ್ಧರಾಗಿದ್ದಾರೆ. ಆರೋಪ ಪಟ್ಟಿ ಸಲ್ಲಿಕೆಗೂ ಮುಂಚೆಯೇ ಕೆಲವರು … Continue reading ಸಧ್ಯಕ್ಕೆ ಜಾಮೀನು ತಂಟೆಗೆ ಹೋಗಲ್ಲ ಅಭಿಮಾನಿಗಳ D BOSS: ವಕೀಲರಿಂದ ಮಾಹಿತಿ!