Renukaswamy Murder Case: ಡಿ ಗ್ಯಾಂಗ್ ಕಸ್ಟಡಿ ಇಂದು ಅಂತ್ಯ; ಪರಪ್ಪನ ಅಗ್ರಹಾರ ಸೇರುತ್ತಾರಾ ಆರೋಪಿಗಳು!

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಕಸ್ಟಡಿ ಇಂದು ಅಂತ್ಯವಾಗಲಿದೆ. ಹಣದ ವಿಚಾರಕ್ಕೆ ಗಲಾಟೆ; ಚಾಕುವಿನಿಂದ ಚುಚ್ಚಿ ಸ್ನೇಹಿತನ ಕೊಲೆ..! ಬಹುತೇಕ ದರ್ಶನ್​ ಮತ್ತು ಇತರ ಆರೋಪಿಗಳು ಇಂದು ಪರಪ್ಪನ ಅಗ್ರಹಾರ ಜೈಲಿಗೆ ಹೋಗೋದು ಫಿಕ್ಸ್ ಅಂತಾ ಹೇಳಲಾಗುತ್ತಿದೆ. ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಬಹುತೇಕ ಅಂತಿಮ ಹಂತಕ್ಕೆ ಬಂದಿದೆ. ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳ, ಕಿಡ್ನ್ಯಾಪ್ ಸ್ಥಳ, ಮೃತದೇಹ ಸಿಕ್ಕ ಸ್ಥಳ ಸೇರಿ ಆರೋಪಿಗಳ ಮನೆಯಲ್ಲಿ ಪೊಲೀಸರು ಮಹಜರು … Continue reading Renukaswamy Murder Case: ಡಿ ಗ್ಯಾಂಗ್ ಕಸ್ಟಡಿ ಇಂದು ಅಂತ್ಯ; ಪರಪ್ಪನ ಅಗ್ರಹಾರ ಸೇರುತ್ತಾರಾ ಆರೋಪಿಗಳು!