ದಲಿತ ದೌರ್ಜನ್ಯ ಕೇಸ್: ಐತಿಹಾಸಿಕ ತೀರ್ಪು ನೀಡಿದ ಕೋರ್ಟ್, 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ!

ಕೊಪ್ಪಳ:- ಜಿಲ್ಲೆಯ ಮರಕುಂಬಿ ಗ್ರಾಮದಲ್ಲಾದ ದಲಿತರ ಮೇಲೆ ದೌರ್ಜನ್ಯ ಪ್ರಕರಣದಲ್ಲಿ 101 ಆರೋಪಿಗಳ ಶಿಕ್ಷೆಯ ಪ್ರಕಟಣೆಯನ್ನು ಕಾಯ್ದಿರಿಸಿದ್ದ ನ್ಯಾಯಾಧೀಶರು ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದಾರೆ.   ಬರೋಬ್ಬರಿ‌ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ಐದು ಸಾವಿರ ದಂಡ ಕೂಡ ವಿಧಿಸಲಾಗಿದೆ. ಮೂರು ಜನ ಅಪರಾಧಿಗಳಿಗೆ ಐದು ವರ್ಷ ಕಠಿಣ ಶಿಕ್ಷೆ ಮತ್ತು ಎರಡು ಸಾವಿರ ದಂಡ ಘೋಷಿಸಲಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಸವರ್ಣೀಯರು ದಲಿತರ ಮೇಲೆ ದೌರ್ಜನ್ಯ ಎಸಗಿ ದಲಿತರ … Continue reading ದಲಿತ ದೌರ್ಜನ್ಯ ಕೇಸ್: ಐತಿಹಾಸಿಕ ತೀರ್ಪು ನೀಡಿದ ಕೋರ್ಟ್, 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ!