ಏಪ್ರಿಲ್ 3ರಂದು ನನ್ನೊಂದಿಗೆ ದರ್ಶನ್, ಅಭಿಷೇಕ್ ಇರಲಿದ್ದಾರೆ: ಸುಮಲತಾ ಅಂಬರೀಶ್!
ಬೆಂಗಳೂರು: ನನ್ನ ಸ್ಪರ್ಧೆ ಬಗ್ಗೆ ಹೆಚ್ಡಿಕೆ ಬಳಿ ಏನು ಚರ್ಚೆ ಮಾಡಿಲ್ಲ ಎಂದು ಸುಮಲತಾ ಅಂಬರೀಶ್ ಹೇಳಿದ್ದರೆ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜೊತೆ ಮಾತುಕತೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರ ಮಧ್ಯೆ ಆರೋಗ್ಯಕರ ಚರ್ಚೆ ನಡೆದಿದೆ. ಐಷಾರಾಮಿ ಕಾರು ಖರೀದಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್: ಕಾರಿನ ಬೆಲೆ ಎಷ್ಟು? ಭಿನ್ನಾಭಿಪ್ರಾಯ ಇತ್ತು, ಮನಸ್ಸಿನಲ್ಲಿ ಇಟ್ಟುಕೊಳ್ಳಬೇಡಿ ಎಂದಿದ್ದಾರೆ. ಹಿತೈಷಿಗಳ ಒಪ್ಪಿಗೆ ಪಡೆಯದೆ ತೀರ್ಮಾನ ಮಾಡಲು ಸಾಧ್ಯವಿಲ್ಲ ಎಂದಿದ್ದೇನೆ. ಇದಕ್ಕೆ ಅವರು ಒಪ್ಪಿದ್ದಾರೆ ಎಂದರು. ಏಪ್ರಿಲ್ … Continue reading ಏಪ್ರಿಲ್ 3ರಂದು ನನ್ನೊಂದಿಗೆ ದರ್ಶನ್, ಅಭಿಷೇಕ್ ಇರಲಿದ್ದಾರೆ: ಸುಮಲತಾ ಅಂಬರೀಶ್!
Copy and paste this URL into your WordPress site to embed
Copy and paste this code into your site to embed