Murder Case: ರಾಜ್ಯದ ವಿವಿಧ ಜಿಲ್ಲೆಗಳಿಗೆ “ಡಿ ಗ್ಯಾಂಗ್” ಸ್ಥಳಾಂತರ: ದರ್ಶನ್ ಬಳ್ಳಾರಿ ಜೈಲಿಗೆ!
ಬೆಂಗಳೂರು:-ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಹಕ್ಕಿರುವ ನಟ ದರ್ಶನ್ ಹಾಗೂ ಆತನ ತಂಡವನ್ನ ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಿಗೆ ಸ್ಥಳಾಂತರ ಮಾಡಲಾಗಿದೆ ರಾಜಾತಿಥ್ಯದ ಬಗ್ಗೆ ಜೈಲಿಗೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಕೇಳಬೇಕು: ಸುಮಲತಾ ಅಂಬರೀಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳನ್ನ ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರ ಮಾಡಬೇಕೆಂದು ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧೀಕ್ಷಕರು ನಗರದ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿರುವ ನ್ಯಾಯಾಲಯವ ಆರೋಪಿಗಳ ಸ್ಥಳಾಂತರ ಮಾಡಲು ಅನುಮತಿ ನೀಡಿದೆ. ದರ್ಶನ್ ಬಳ್ಳಾರಿ ಜೈಲಿಗೆ ಪ್ರಕರಣದಲ್ಲಿ … Continue reading Murder Case: ರಾಜ್ಯದ ವಿವಿಧ ಜಿಲ್ಲೆಗಳಿಗೆ “ಡಿ ಗ್ಯಾಂಗ್” ಸ್ಥಳಾಂತರ: ದರ್ಶನ್ ಬಳ್ಳಾರಿ ಜೈಲಿಗೆ!
Copy and paste this URL into your WordPress site to embed
Copy and paste this code into your site to embed