ದರ್ಶನ್ ಅರೆಸ್ಟ್ ಪ್ರಕರಣ… ವರದಿ ಮಾಡಲು ತೆರಳಿದ್ದ ಪತ್ರಕರ್ತನ ಮೇಲೆ ಹಲ್ಲೆ..!

ಬೆಂಗಳೂರು:- ದರ್ಶನ್ ಪ್ರಕರಣ ವರದಿ ಮಾಡಲು ತೆರಳಿದ್ದ ಪತ್ರಕರ್ತರೊಬ್ಬರ ಮೇಲೆ ತೀವ್ರವಾಗಿ ಹಲ್ಲೆ ಮಾಡಿರುವ ಆರೋಪಕ್ಕೆ ಕೆಲ ದರ್ಶನ್ ಅಭಿಮಾನಿಗಳು ಗುರಿಯಾಗಿದ್ದಾರೆ. ಕಲಬುರ್ಗಿ: ಲಾರಿಗೆ ಡಿಕ್ಕಿ ಹೊಡೆದ ಕಾರು…ಇಬ್ಬರ ಸಾವು.. ಮತ್ತೋರ್ವನ ಸ್ಥಿತಿ ಚಿಂತಾಜನಕ! ನಿನ್ನೆ (ಜೂನ್ 16) ದರ್ಶನ್​, ಪವಿತ್ರಾ ಗೌಡ ಹಾಗೂ ಇನ್ನೂ ಹಲವು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ಭಾರಿ ಸಂಖ್ಯೆಯ ಜನ ಸೇರಿದ್ದರು. ಪತ್ರಕರ್ತರೂ ಸಹ ಸಾಕಷ್ಟು ಸಂಖ್ಯೆಯಲ್ಲಿದ್ದರು. ಈ ವೇಳೆ ಮೊಬೈಲ್ ಹಿಡಿದು … Continue reading ದರ್ಶನ್ ಅರೆಸ್ಟ್ ಪ್ರಕರಣ… ವರದಿ ಮಾಡಲು ತೆರಳಿದ್ದ ಪತ್ರಕರ್ತನ ಮೇಲೆ ಹಲ್ಲೆ..!