ದರ್ಶನ್ ಅರೆಸ್ಟ್ ಪ್ರಕರಣ… ವರದಿ ಮಾಡಲು ತೆರಳಿದ್ದ ಪತ್ರಕರ್ತನ ಮೇಲೆ ಹಲ್ಲೆ..!
ಬೆಂಗಳೂರು:- ದರ್ಶನ್ ಪ್ರಕರಣ ವರದಿ ಮಾಡಲು ತೆರಳಿದ್ದ ಪತ್ರಕರ್ತರೊಬ್ಬರ ಮೇಲೆ ತೀವ್ರವಾಗಿ ಹಲ್ಲೆ ಮಾಡಿರುವ ಆರೋಪಕ್ಕೆ ಕೆಲ ದರ್ಶನ್ ಅಭಿಮಾನಿಗಳು ಗುರಿಯಾಗಿದ್ದಾರೆ. ಕಲಬುರ್ಗಿ: ಲಾರಿಗೆ ಡಿಕ್ಕಿ ಹೊಡೆದ ಕಾರು…ಇಬ್ಬರ ಸಾವು.. ಮತ್ತೋರ್ವನ ಸ್ಥಿತಿ ಚಿಂತಾಜನಕ! ನಿನ್ನೆ (ಜೂನ್ 16) ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನೂ ಹಲವು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ಭಾರಿ ಸಂಖ್ಯೆಯ ಜನ ಸೇರಿದ್ದರು. ಪತ್ರಕರ್ತರೂ ಸಹ ಸಾಕಷ್ಟು ಸಂಖ್ಯೆಯಲ್ಲಿದ್ದರು. ಈ ವೇಳೆ ಮೊಬೈಲ್ ಹಿಡಿದು … Continue reading ದರ್ಶನ್ ಅರೆಸ್ಟ್ ಪ್ರಕರಣ… ವರದಿ ಮಾಡಲು ತೆರಳಿದ್ದ ಪತ್ರಕರ್ತನ ಮೇಲೆ ಹಲ್ಲೆ..!
Copy and paste this URL into your WordPress site to embed
Copy and paste this code into your site to embed