ದರ್ಶನ್ ಅರೆಸ್ಟ್ ಕೇಸ್: ಯಾರನ್ನೂ ಕಾಪಾಡುವ ಪ್ರಶ್ನೆ ಇಲ್ಲ -ಶಿವರಾಜ್ ತಂಗಡಗಿ!

ಬೆಂಗಳೂರು :- ನಟ ದರ್ಶನ್ ತಪ್ಪು ಮಾಡಿದ್ರೆ ಶಿಕ್ಷೆ ಅನುಭವಿಸ್ತಾರೆ ಎಂದು ಶಿವರಾಜ್ ತಂಗಡಗಿ ಹೇಳಿದ್ದಾರೆ. ನೀಟ್ ಪರೀಕ್ಷೆ ಅಕ್ರಮ: ಕೇಂದ್ರ ಸರ್ಕಾರದ ಮೌನ ಖಂಡಿಸಿ ಯುವ ಕಾಂಗ್ರೆಸ್ ನಿಂದ ಬೆಂಗಳೂರಲ್ಲಿ ಪ್ರತಿಭಟನೆ! ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಟ ದರ್ಶನ್ ತಪ್ಪು ಮಾಡಿದ್ದರೆ ಶಿಕ್ಷೆ ಆಗುವುದು ಖಚಿತ. ಎಷ್ಟೇ ದೊಡ್ಡವರಾದರೂ ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನಮ್ಮ ಸರ್ಕಾರದಿಂದ ಯಾರನ್ನೂ ಕಾಪಾಡುವ ಪ್ರಶ್ನೆಯೇ ಇಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. … Continue reading ದರ್ಶನ್ ಅರೆಸ್ಟ್ ಕೇಸ್: ಯಾರನ್ನೂ ಕಾಪಾಡುವ ಪ್ರಶ್ನೆ ಇಲ್ಲ -ಶಿವರಾಜ್ ತಂಗಡಗಿ!