Darshan Arrest: ತುಮಕೂರು ಜೈಲಿಗೆ ಶಿಫ್ಟ್ ಆಗ್ತಾರಾ “ದಾಸ”!?
ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್ ರನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿಎಸ್ವೈ! ವಿಐಪಿ ಸೆಲ್ ಪಕ್ಕದ ಸೆಕ್ಯುರಿಟಿ ಸೆಲ್ ನಲ್ಲಿ ದರ್ಶನ್ ವಾಸವಾಗಿದ್ದಾರೆ. ಈ ಸೆಲ್ಗೆ ಇತರೆ ಯಾವುದೇ ಆರೋಪಿಗಳು ಅಥವಾ ಸಿಬ್ಬಂದಿಗೆ ಎಂಟ್ರಿ ಇಲ್ಲ. ಈ ಮೂಕ ನಟನನ್ನು ಸೆಕ್ಯುರಿಟಿ ಸೆಲ್ ನಲ್ಲಿಟ್ಟು ಸಿಬ್ಬಂದಿ ರಕ್ಷಣೆ ನೀಡುತ್ತಿದ್ದಾರೆ. ಇನ್ನು ಕೊಲೆ ಆರೋಪಿಗಳು ಒಟ್ಟಿಗೆ ಸೇರಿ … Continue reading Darshan Arrest: ತುಮಕೂರು ಜೈಲಿಗೆ ಶಿಫ್ಟ್ ಆಗ್ತಾರಾ “ದಾಸ”!?
Copy and paste this URL into your WordPress site to embed
Copy and paste this code into your site to embed