ಕೊಲೆ ಕೇಸ್ ನಲ್ಲಿ ದರ್ಶನ್ ಅರೆಸ್ಟ್.. ಅಪ್ಪನ ಬಗ್ಗೆ ಮಗ ಭಾವುಕ ಪೋಸ್ಟ್..

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತಾದ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದ್ದು, ಟ್ರೋಲ್ ಪೇಜ್, ಫ್ಯಾನ್ಸ್ ಪೇಜ್ ಸೇರಿದಂತೆ ಹಲವು ಸೋಷಿಯಲ್ ಪೇಜ್​​ಗಳಲ್ಲಿ ಈ ಕುರಿತು ಚರ್ಚೆ ಜೋರಾಗಿದೆ. ಈ ಸಂದರ್ಭ ತಂದೆ ಅರೆಸ್ಟ್ ಆಗಿರುವ ಬಗ್ಗೆ ದರ್ಶನ್ ಹಾಗೂ ವಿಜಯಲಕ್ಷ್ಮಿ ಪುತ್ರ ವಿನೀಶ್ ಭಾವುಕ ಪೋಸ್ಟ್ ಶೇರ್ ಮಾಡಿದ್ದಾರೆ. ಸದ್ಯ ತಂದೆಗಾಗಿ ಮಗ ಮಾಡಿರುವ ಈ ಪೋಸ್ಟ್ ವೈರಲ್ ಆಗಿದೆ ಮೂರು ಪಂದ್ಯದಲ್ಲೂ ಕೊಹ್ಲಿ ವಿಫಲ… ವಿರಾಟ್ ಬ್ಯಾಟಿಂಗ್ ಬಗ್ಗೆ ಗವಾಸ್ಕರ್ ಹೇಳಿದ್ದೇನು!? ಕೆಟ್ಟದಾಗಿ ಕಮೆಂಟ್ … Continue reading ಕೊಲೆ ಕೇಸ್ ನಲ್ಲಿ ದರ್ಶನ್ ಅರೆಸ್ಟ್.. ಅಪ್ಪನ ಬಗ್ಗೆ ಮಗ ಭಾವುಕ ಪೋಸ್ಟ್..