ಮಂಡ್ಯದಲ್ಲಿ “ಕೈ” ಅಭ್ಯರ್ಥಿಪರ ದರ್ಶನ್ ಪ್ರಚಾರ – ಮಾನಸ ಪುತ್ರನ ಬಗ್ಗೆ ಸುಮಲತಾ ಹೇಳಿದ್ದೇನು!?

ಮಂಡ್ಯ:- ಮಂಡ್ಯದಲ್ಲಿ “ಕೈ” ಅಭ್ಯರ್ಥಿಪರ ದರ್ಶನ್ ಪ್ರಚಾರ ವಿಚಾರವಾಗಿ ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ. ಲೋಕಸಭಾ ಚುನಾವಣೆ: ಮಹಾರಾಷ್ಟ್ರದಲ್ಲಿ ಮಾತ ಚಲಾಯಿಸಿದ ವಿಶ್ವದ ಅತ್ಯಂತ ಕುಬ್ಜ ಮಹಿಳೆ ! ಈ ಸಂಬಂಧ ಮಾತನಾಡಿದ ಅವರು,ಸುಮಲತಾ ಅವರೇ ದರ್ಶನ್ ಅವರನ್ನ ಪ್ರಚಾರಕ್ಕೆ ಕಳಿಸಿದ್ದಾರೆ ಎಂಬ ಊಹಾಪೋಹದ ಈ ವಾದದಲ್ಲಿ ಸೆನ್ಸ್ ಲಾಜಿಕ್ ಎರಡು ಇಲ್ಲ. ದರ್ಶನ್ ರನ್ನ ಬೇರೆ ಪಕ್ಷದ ಪ್ರಚಾರಕ್ಕೆ ಹೋಗು ಅಥವಾ ಹೋಗಬೇಡ ಎಂದು ಹೇಳಲ್ಲ. ನಾನು ನಿಂತಿದ್ದರೆ ದರ್ಶನ್ ನನ್ನ ಪರ ಪ್ರಚಾರ ಮಾಡುತ್ತಿದ್ದರು. … Continue reading ಮಂಡ್ಯದಲ್ಲಿ “ಕೈ” ಅಭ್ಯರ್ಥಿಪರ ದರ್ಶನ್ ಪ್ರಚಾರ – ಮಾನಸ ಪುತ್ರನ ಬಗ್ಗೆ ಸುಮಲತಾ ಹೇಳಿದ್ದೇನು!?