ಬೆಂಗಳೂರು:- ದರ್ಶನ್ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ವಿದ್ಯಾ ಶಂಕರಾನಂದ ಸರಸ್ವತಿ ಅವರು ಭವಿಷ್ಯ ನುಡಿದಿದ್ದಾರೆ.
ಶ್ರೀಘ್ರವೇ ರಸ್ತೆಗೆ ಇಳಿಯಲಿದೆ KSRTC ಹೊಸ ವೋಲ್ವೋ ಬಸ್.. ಏನಿದರ ವಿಶೇಷತೆ!?
ದರ್ಶನ್ ಅವರು ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. 14-15 ವರ್ಷಗಳಲ್ಲಿ ಅವರು ಒಂದಲ್ಲಾ ಒಂದು ವಿವಾದ ಮಾಡಿಕೊಳ್ಳುತ್ತಿದ್ದಾರೆ. ಯಾರ ತಪ್ಪು ಯಾರು ಸರಿ ಎಂಬುದನ್ನು ನಾವು ಹೇಳಬಾರದು. ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಬರುತ್ತದೆ.
ʻʻ2011ರಿಂದ ಗುರುದಶ ಶುರುವಾಗಿದೆ. ಅವರು ಆಗ ದೊಡ್ಡ ಅಪವಾದ ಅನುಭವಿಸಿದ್ದರು. ಹಲವು ದಿನ ಜೈಲಿನಲ್ಲಿದ್ದರು. ಹೊರಗೆ ಇರೋ ದರ್ಶನ್ಗೂ ಆಂತರ್ಯದಲ್ಲಿರೋ ದರ್ಶನ್ಗೂ ಸಾಕಷ್ಟು ವ್ಯತ್ಯಾಸ ಇದೆ 2023 ನವೆಂಬರ್ನಿಂದ 2024ರ ಅಕ್ಟೋಬರ್ವರೆಗೆ ಕುಜ ಭುಕ್ತಿ ಇದೆ. ಅಕ್ಟೋಬರ್ ನಂತರ ಅವರು ಜೀವನ ಬದಲಾಗುತ್ತದೆ. ದರ್ಶನ್ಗೆ ಅಕ್ಟೋಬರ್ 28ವರೆಗೂ ಜಾಮೀನು ಅಸಾಧ್ಯ’ ಎಂದಿದ್ದಾರೆ.