ದರ್ಶನ್ಗೆ ಅಕ್ಟೋಬರ್ 28ವರೆಗೂ ಜಾಮೀನು ಅಸಾಧ್ಯ – ವಿದ್ಯಾ ಶಂಕರಾನಂದ ಸರಸ್ವತಿ ಭವಿಷ್ಯ!
ಬೆಂಗಳೂರು:- ದರ್ಶನ್ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ವಿದ್ಯಾ ಶಂಕರಾನಂದ ಸರಸ್ವತಿ ಅವರು ಭವಿಷ್ಯ ನುಡಿದಿದ್ದಾರೆ. ಶ್ರೀಘ್ರವೇ ರಸ್ತೆಗೆ ಇಳಿಯಲಿದೆ KSRTC ಹೊಸ ವೋಲ್ವೋ ಬಸ್.. ಏನಿದರ ವಿಶೇಷತೆ!? ದರ್ಶನ್ ಅವರು ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. 14-15 ವರ್ಷಗಳಲ್ಲಿ ಅವರು ಒಂದಲ್ಲಾ ಒಂದು ವಿವಾದ ಮಾಡಿಕೊಳ್ಳುತ್ತಿದ್ದಾರೆ. ಯಾರ ತಪ್ಪು ಯಾರು ಸರಿ ಎಂಬುದನ್ನು ನಾವು ಹೇಳಬಾರದು. ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಬರುತ್ತದೆ. ʻʻ2011ರಿಂದ ಗುರುದಶ ಶುರುವಾಗಿದೆ. ಅವರು ಆಗ ದೊಡ್ಡ ಅಪವಾದ ಅನುಭವಿಸಿದ್ದರು. ಹಲವು ದಿನ … Continue reading ದರ್ಶನ್ಗೆ ಅಕ್ಟೋಬರ್ 28ವರೆಗೂ ಜಾಮೀನು ಅಸಾಧ್ಯ – ವಿದ್ಯಾ ಶಂಕರಾನಂದ ಸರಸ್ವತಿ ಭವಿಷ್ಯ!
Copy and paste this URL into your WordPress site to embed
Copy and paste this code into your site to embed