ಬಳ್ಳಾರಿ ಜೈಲಿಗೆ ದರ್ಶನ್ ಎಂಟ್ರಿ: ಇತರೆ ಖೈದಿಗಳಿಗೆ ಶುರುವಾಯ್ತು ಸಂಕಷ್ಟ!

ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ದರ್ಶನ್ ಬರುತ್ತಿದ್ದಂತೆ ಜೈಲ್ ಒಳಭಾಗದಲ್ಲಿದ್ದ ಕ್ಯಾಂಟೀನ್ ಕ್ಲೋಸ್ ಮಾಡಿಸಲಾಗಿದೆ. ಹೀಗಾಗಿ, ಜೈಲಿನಲ್ಲಿ ಏನು ಕೊಡುತ್ತಾರೋ ಅದನ್ನೇ ತಿಂದು ಬದುಕಬೇಕಾದ ಪರಿಸ್ಥಿತಿ ಬಂದೊದಗಿದೆ. ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ: ಜೈಲಿನ ಅಧಿಕಾರಿಗಳು ಪಡೆದಿದ್ರಾ ಲಕ್ಷ-ಲಕ್ಷ ಹಣ! ಒಪ್ಪಿಗೆ ಇರುವ ಕೆಲ ವಸ್ತುಗಳನ್ನು ಕ್ಯಾಂಟೀನ್​ನಲ್ಲಿ ಇಡಲಾಗುತ್ತಿತ್ತು. ಇದನ್ನು ಖೈದಿಗಳು ಖರೀದಿ ಮಾಡುತ್ತಿದ್ದರು. ಈಗ ಕ್ಯಾಂಟೀನ್ ಇಲ್ಲದೆ ಕೇವಲ ಜೈಲು ಊಟ ಮಾಡುವ ಪರಿಸ್ಥಿತಿ ಬಂದೊದಗಿದೆ. ದರ್ಶನ್ ಅವರು ಬೆಂಗಳೂರಿನ ಜೈಲಿನಲ್ಲಿ ಇದ್ದಾಗ ಅವರಿಗೆ … Continue reading ಬಳ್ಳಾರಿ ಜೈಲಿಗೆ ದರ್ಶನ್ ಎಂಟ್ರಿ: ಇತರೆ ಖೈದಿಗಳಿಗೆ ಶುರುವಾಯ್ತು ಸಂಕಷ್ಟ!