ದರ್ಶನ್ ಗೆ ಜೈಲಲ್ಲಿ ರಾಜಾತಿಥ್ಯ; ಮತ್ತೆ ಮೂವರು ಪೊಲೀಸರು ಸಸ್ಪೆಂಡ್!

ಬೆಂಗಳೂರು:- ಜೈಲಲ್ಲಿ ದರ್ಶನ್‌ಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಪೊಲೀಸರು ಅಮಾನತು ಮಾಡಿದ್ದಾರೆ. ಬೆಂಗಳೂರಿನಲ್ಲಿ ಪಂಕ್ಚರ್ ಮಾಫಿಯಾ: 6 ತಿಂಗಳಲ್ಲಿ 482 ಬಿಎಂಟಿಸಿ ಬಸ್​ಗಳ ಟೈರ್ ಪಂಕ್ಚರ್! ಜೈಲರ್ ಪರಮೇಶ ನಾಯಕ್. ಅಸಿಸ್ಟೆಂಟ್ ಜೈಲರ್ ಕೆ.ಪಿ.ರಾಯಮಾನೆ ಹಾಗೂ ವಾರ್ಡರ್ ಸುದರ್ಶನ್ ಅಮಾನತಾಗಿದ್ದಾರೆ. ಜೈಲಿನಲ್ಲಿ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಹಾಗೂ ಇತರರ ಜೊತೆ ನಟ ದರ್ಶನ್ ಕುಳಿತು ಟೀ ಕುಡಿಯುತ್ತಾ, ಸಿಗರೇಟ್ ಸೇದುತ್ತಾ ಕುಳಿತಿರುವುದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡಲಾಗಿದೆ ಎಂದು … Continue reading ದರ್ಶನ್ ಗೆ ಜೈಲಲ್ಲಿ ರಾಜಾತಿಥ್ಯ; ಮತ್ತೆ ಮೂವರು ಪೊಲೀಸರು ಸಸ್ಪೆಂಡ್!