ದರ್ಶನ್ ಗೆ ಜೈಲಲ್ಲಿ ರಾಜಾತಿಥ್ಯ ಕೇಸ್: ಇಂದು ಬಳ್ಳಾರಿ ಜೈಲಿಗೆ ದಾಸ ಶಿಫ್ಟ್!
ಬೆಂಗಳೂರು:- ಪರಪ್ಪನ ಅಗ್ರಹಾರ ಜೈಲಲ್ಲಿ ಒಟ್ಟಿಗಿದ್ದ ದರ್ಶನ್ ಗ್ಯಾಂಗ್ ಈಗ ದಿಕ್ಕಾಪಾಲಾಗುತ್ತಿದೆ. ನಟ ದರ್ಶನ್ರನ್ನು ಬಳ್ಳಾರಿ ಸೆಂಟ್ರಲ್ ಜೈಲ್ಗೆ ಶಿಫ್ಟ್ ಮಾಡಲು 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ರಸ್ತೆಗಳಲ್ಲಿ 2 ದಿನ ಸಂಚಾರ ಬಂದ್! ಕೆಲಹೊತ್ತಲ್ಲೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ದರ್ಶನ್ ಶಿಫ್ಟ್ ಮಾಡಲಾಗುತ್ತೆ. ದರ್ಶನ್ ಶಿಫ್ಟ್ ಆಗಲಿರುವ ಬಳ್ಳಾರಿ ಜೈಲಿನಲ್ಲಿ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಇದೆ. ಹೀಗಾಗಿ ಮುಂದೆ ನ್ಯಾಯಾಲಯದ ವಿಚಾರಣೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ … Continue reading ದರ್ಶನ್ ಗೆ ಜೈಲಲ್ಲಿ ರಾಜಾತಿಥ್ಯ ಕೇಸ್: ಇಂದು ಬಳ್ಳಾರಿ ಜೈಲಿಗೆ ದಾಸ ಶಿಫ್ಟ್!
Copy and paste this URL into your WordPress site to embed
Copy and paste this code into your site to embed