ದರ್ಶನ್ ಗೆ ತಪ್ಪದ ಸಂಕಷ್ಟ: ಬೆಂಗಳೂರಿಂದ ಬಳ್ಳಾರಿಗೆ ಹೋದ್ರೂ ಬಿಡ್ತಿಲ್ಲ ಪೊಲೀಸ್!

ಬಳ್ಳಾರಿ:- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಸಂಕಷ್ಟ ಮಾತ್ರ ತಪ್ಪುತ್ತಿಲ್ಲ. ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ರನ್ನು ಬಳ್ಳಾರಿಗೆ ಶಿಫ್ಟ್ ಮಾಡಲಾಗಿದೆ. ಇಲ್ಲೂ ಕೂಡ ದರ್ಶನ್ ಗೆ ಸಂಕಷ್ಟ ತಪ್ಪುತ್ತಿಲ್ಲ. ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ: ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳರ ಕರಾಮತ್ತು! ದರ್ಶನ ವಿಚಾರಣೆಗೆ ಬೆಂಗಳೂರು ಪೊಲೀಸರು ಬಳ್ಳಾರಿಗೆ ಬರಲಿದ್ದಾರೆ. ಈಗಾಗಲೇ ಕೋರ್ಟ್​ನಿಂದ 25 ದಿನಗಳ ಅನುಮತಿಯನ್ನು ಪಡೆದುಕೊಂಡಿದ್ದಾರೆ. ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ದರ್ಶನ್​​ನನ್ನು ಪೊಲೀಸರು ವಿಚಾರಣೆ ಮಾಡಲಿದ್ದಾರೆ. … Continue reading ದರ್ಶನ್ ಗೆ ತಪ್ಪದ ಸಂಕಷ್ಟ: ಬೆಂಗಳೂರಿಂದ ಬಳ್ಳಾರಿಗೆ ಹೋದ್ರೂ ಬಿಡ್ತಿಲ್ಲ ಪೊಲೀಸ್!