ಬೆಂಗಳೂರು: ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ಕೊಡ್ತಿರುವ ಆರೋಪ ವಿಚಾರ ಬಗ್ಗೆ ಡಾ.ಜಿ.ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ಗೆ ಜೈಲಿನಲ್ಲಿ ಯಾವುದೇ ವಿಶೇಷ ಸತ್ಕಾರ ಕೊಡ್ತಿಲ್ಲ ಇದರ ಬಗ್ಗೆ ಆವತ್ತೇ ಹೇಳಿದೀನಿ ಈಗಲೂ ಹೇಳುತ್ತಿದ್ದೇನೆ ಎಂದು ಖಾರವಾಗಿ ಉತ್ತರಿಸಿದರು.
ಬಿಜೆಪಿಯವರು ರಾಹುಲ್ ಆಚಾರ, ಮಾತನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫಲ: ಡಾ.ಜಿ.ಪರಮೇಶ್ವರ್
![Demo](https://ainlivenews.com/wp-content/uploads/2023/12/spoorthi-1.jpg)
ನಟ ದರ್ಶನ್ ಗೆ ಜೈಲಿನಲ್ಲಿ ಯಾವುದೇ ವಿಶೇಷ ಸತ್ಕಾರ ಕೊಡ್ತಿಲ್ಲ ಬಿರಿಯಾನಿ ಅವೆಲ್ಲ ಏನೂ ಕೊಡ್ತಿಲ್ಲ ಜೈಲಿನ ಒಳಗೂ ಬಿರಿಯಾನಿ ಕೊಡ್ತಿಲ್ಲ ಬೇಕಾದರೆ ಬನ್ನಿ ನನ್ನ ಜತೆ, ಕರೆದುಕೊಂಡು ಹೋಗಿ ತೋರಿಸ್ತೇನೆ ಎಂದು ಮಾಧ್ಯಮದೆದುರು ಗರಂ ಆಗಿ ನುಡಿದರು.
Crazy Fan: ನಟ ದರ್ಶನ್ʼಗಾಗಿ ಹೆತ್ತ ಮಗುವನ್ನೇ ಖೈದಿ ಮಾಡಿದ ಹುಚ್ಚು ಅಭಿಮಾನಿ! ಎಂತಹ ಕಾಲ ಬಂತು ಶಿವಾ…!
ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಚುನಾವಣೆ ಸೋಲು ಬಗ್ಗೆ ಸತ್ಯಶೋಧನ ಸಮಿತಿ ರಚನೆ ಮಾಡುವ ವಿಚಾರ ಬಗ್ಗೆಯೂ ಮಾತನಾಡಿ, ರಾಜ್ಯಮಟ್ಟದಲ್ಲಿ ಸಮಿತಿ ಮಾಡೋದು ಸಾಮಾನ್ಯ ಅಧ್ಯಕ್ಷರು ಈ ಸಮಿತಿ ಮಾಡ್ತಾರೆ, ಅವರಿಗೂ ಜವಾಬ್ದಾರಿ ಇದೆಯಲ್ಲ ಎಐಸಿಸಿನವ್ರು ಮಾಡುವ ಸತ್ಯ ಶೋಧನ ಸಮಿತಿ ಬೇರೆ ಹಾಗೆ ಎಐಸಿಸಿ ಸತ್ಯ ಶೋಧನೆ ಸಮಿತಿ ರಾಜ್ಯಕ್ಕೆ 10 ಅಥವಾ 12 ರಂದು ಭೇಟಿ ಕೊಡಲಿದೆ ಹಾಗೆ ಎಐಸಿಸಿನವ್ರು ಇಡೀ ದೇಶದ ರಾಜ್ಯಗಳಲ್ಲಿ ಸಮಿತಿ ಮಾಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)