Prahlad Joshi: ಜೈಲಿನ ದರ್ಶನ್ ಫೋಟೋ ಹೊರ ಬಿಟ್ಟದ್ದು ರಾಜ್ಯ ಸರ್ಕಾರ: ಜೋಶಿ!
ಹುಬ್ಬಳ್ಳಿ:- ಜೈಲಿನಲ್ಲಿ ದರ್ಶನ್ ಸಿಗರೇಟ್ ಸೇದುತ್ತಿರುವ ಫೋಟೋ ಬಿಟ್ಟದ್ದು ರಾಜ್ಯ ಸರ್ಕಾರ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಪೊಲೀಸ್ ಇಲಾಖೆ ರಾಜಕಾರಣಿಗಳ ದುಷ್ಟ ವ್ಯವಸ್ಥೆಯಡಿ ಸಿಲುಕಿದೆ: ಪ್ರತಾಪ್ ಸಿಂಹ! ರಿಟ್ರೀವ್ ಮಾಡಿರುವ ಫೋಟೋ ಬಿಟ್ಟಿರುವುದು ಅಕ್ಷಮ್ಯ ಅಪರಾಧ. ಪರಪ್ಪನ ಅಗ್ರಹಾರ ಜೈಲಿನ ದರ್ಶನ್ ಫೋಟೋ ಹೊರಬಿಟ್ಟಿದ್ದೇ ಸರ್ಕಾರ. ರೇಣುಕಾಸ್ವಾಮಿ ಕೊಲೆ ಕರ್ನಾಟಕ ಕಂಡ ಅತ್ಯಂತ ಕ್ರೂರವಾದ ಹತ್ಯೆ. ಮುಡಾ, ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ದೊಡ್ಡ ಚರ್ಚೆಯಾಯಿತು. ಮುಡಾ ವಿಚಾರ ಡೈವರ್ಟ್ ಮಾಡಲು ದರ್ಶನ್ ಕೇಸ್ ಮುನ್ನೆಲೆಗೆ … Continue reading Prahlad Joshi: ಜೈಲಿನ ದರ್ಶನ್ ಫೋಟೋ ಹೊರ ಬಿಟ್ಟದ್ದು ರಾಜ್ಯ ಸರ್ಕಾರ: ಜೋಶಿ!
Copy and paste this URL into your WordPress site to embed
Copy and paste this code into your site to embed