Prahlad Joshi: ಜೈಲಿನ ದರ್ಶನ್ ಫೋಟೋ ಹೊರ ಬಿಟ್ಟದ್ದು ರಾಜ್ಯ ಸರ್ಕಾರ: ಜೋಶಿ!

ಹುಬ್ಬಳ್ಳಿ:- ಜೈಲಿನಲ್ಲಿ ದರ್ಶನ್ ಸಿಗರೇಟ್ ಸೇದುತ್ತಿರುವ ಫೋಟೋ ಬಿಟ್ಟದ್ದು ರಾಜ್ಯ ಸರ್ಕಾರ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಪೊಲೀಸ್ ಇಲಾಖೆ ರಾಜಕಾರಣಿಗಳ ದುಷ್ಟ ವ್ಯವಸ್ಥೆಯಡಿ ಸಿಲುಕಿದೆ: ಪ್ರತಾಪ್ ಸಿಂಹ! ರಿಟ್ರೀವ್​ ಮಾಡಿರುವ ಫೋಟೋ ಬಿಟ್ಟಿರುವುದು ಅಕ್ಷಮ್ಯ ಅಪರಾಧ. ಪರಪ್ಪನ ಅಗ್ರಹಾರ ಜೈಲಿನ ದರ್ಶನ್ ಫೋಟೋ ಹೊರಬಿಟ್ಟಿದ್ದೇ ಸರ್ಕಾರ. ರೇಣುಕಾಸ್ವಾಮಿ ಕೊಲೆ ಕರ್ನಾಟಕ ಕಂಡ ಅತ್ಯಂತ ಕ್ರೂರವಾದ ಹತ್ಯೆ. ಮುಡಾ, ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ದೊಡ್ಡ ಚರ್ಚೆಯಾಯಿತು. ಮುಡಾ ವಿಚಾರ ಡೈವರ್ಟ್​ ಮಾಡಲು ದರ್ಶನ್ ಕೇಸ್ ಮುನ್ನೆಲೆಗೆ … Continue reading Prahlad Joshi: ಜೈಲಿನ ದರ್ಶನ್ ಫೋಟೋ ಹೊರ ಬಿಟ್ಟದ್ದು ರಾಜ್ಯ ಸರ್ಕಾರ: ಜೋಶಿ!