ತಪ್ಪು ಮಾಡಿದ್ದಕ್ಕೆ ದರ್ಶನ್ ಜೈಲು ಸೇರಿರೋದು: ಜಮೀರ್ ಖಡಕ್ ಮಾತು!

ಹಾವೇರಿ:- ದರ್ಶನ್‌ ತಪ್ಪು ಮಾಡಿದ್ದಕ್ಕೆ ಜೈಲಿಗೆ ಹೋಗಿದ್ದಾರೆ, ಇದರಲ್ಲಿ ಅನುಮಾನ ಇಲ್ಲ ಎಂದು ಸಚಿವ ಜಮೀರ್‌ ಅಹಮ್ಮದ್ ಖಾನ್ ಹೇಳಿದ್ದಾರೆ. ಗಣೇಶ ಹಬ್ಬಕ್ಕೆ ಕೌಂಟ್ ಡೌನ್: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ವಿಧಿಸಿರುವ ಷರತ್ತುಗಳು ಇಲ್ಲಿವೆ! ದರ್ಶನ್ ವಿಚಾರವಾಗಿ ಮಾಧ್ಯಮದಲ್ಲಿ ನನ್ನ ಹೆಸರು ಸೇರಿಸಿದ್ದಾರೆ.‌ ನಾನು, ದರ್ಶನ್ ಆತ್ಮೀಯ ಸ್ನೇಹಿತರು. ಆದರೆ ದರ್ಶನ್ ತಪ್ಪು ಮಾಡಿದ್ದಕ್ಕೆ ಜೈಲಿಗೆ ಹೋಗಿದ್ದಾರೆ.‌ ಸುಮ್ಮನೇ ಯಾರಾದರೂ ಜೈಲಿಗೆ ಹೋಗ್ತಾರಾ ಎಂದು ಕೇಳಿದರು. ವಕ್ಫ್‌ ಆಸ್ತಿ ವಿಚಾರವಾಗಿ ಮಾತನಾಡಿ, ಇದರಲ್ಲಿ ಬಹಳಷ್ಟು ಸಮಸ್ಯೆ ಇದೆ. … Continue reading ತಪ್ಪು ಮಾಡಿದ್ದಕ್ಕೆ ದರ್ಶನ್ ಜೈಲು ಸೇರಿರೋದು: ಜಮೀರ್ ಖಡಕ್ ಮಾತು!