ದರ್ಶನ್ ಅರೆಸ್ಟ್ ಕೇಸ್… ಸ್ಥಳ ಮಹಜರು ವೇಳೆ ಕಿಡ್ನ್ಯಾಪ್ ವಿಚಾರ ಬಿಚ್ಚಿಟ್ಟ ರಘು..!
ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ವೇಳೆ ರಘು ಕಿಡ್ನ್ಯಾಪ್ ವಿಚಾರ ಬಿಚ್ಚಿಟ್ಟಿದ್ದಾರೆ. ತಪಾಸಣೆ ನೆಪದಲ್ಲಿ ಹುಡುಗಿ ಶರ್ಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಡಾಕ್ಟರ್…! ಪ್ರಕರಣದಲ್ಲಿ ಪೊಲೀಸರಿಗೆ ಬಲವಾದ ಸಾಕ್ಷಿಗಳು ಸಿಗುತ್ತಿವೆ. ಈಗ ಜೂನ್ 13ರ ತಡರಾತ್ರಿ ಚಿತ್ರದುರ್ಗದಲ್ಲಿ ಆರೋಪಿ ರಘು ಅವರನ್ನು ಕರೆತಂದು ಮಹಜರು ಮಾಡಲಾಗಿದೆ. ಚಳ್ಳಕೆರೆ ಗೇಟ್ ಬಳಿ ರೇಣುಕಾ ಸ್ವಾಮಿ ಬೈಕ್ ನಿಲ್ಲಿಸಿದ್ದರು. ಆ ಬಳಿಕ ಅವರ ಕಿಡ್ನ್ಯಾಪ್ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸ್ಥಳಮಹಜರು ಮಾಡಲಾಗಿದೆ. ಎಲ್ಲಿ ಅವರನ್ನು ಕಿಡ್ನ್ಯಾಪ್ … Continue reading ದರ್ಶನ್ ಅರೆಸ್ಟ್ ಕೇಸ್… ಸ್ಥಳ ಮಹಜರು ವೇಳೆ ಕಿಡ್ನ್ಯಾಪ್ ವಿಚಾರ ಬಿಚ್ಚಿಟ್ಟ ರಘು..!
Copy and paste this URL into your WordPress site to embed
Copy and paste this code into your site to embed