ದರ್ಶನ್​​​ ಅವರ ವರ್ತನೆ ಕೀಳು ಮಟ್ಟದ್ದು: ಮುತಾಲಿಕ್

ದರ್ಶನ್​​​ ಅವರ ವರ್ತನೆ ಕೀಳು ಮಟ್ಟದ್ದು ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಅಧಿಕಾರ ವಹಿಸಿಕೊಂಡ ನಂತ್ರ ಮೊದಲ‌ ಕಡತಕ್ಕೆ ಸಹಿ ಹಾಕಿದ ಹೆಚ್​ಡಿ ಕುಮಾರಸ್ವಾಮಿ ! ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮುತಾಲಿಕ್, ದರ್ಶನ ಒಬ್ಬ ಶ್ರೇಷ್ಠ ನಟ, ಅವರ ನಟನೆಗೆ ನನ್ನ ಸೆಲ್ಯೂಟ್ ಇದೆ. ಆದರೆ, ಈಗ ನಡೆದಿರುವ ಘಟನೆ ಅತ್ಯಂತ ಅಮಾನುಷವಾದದ್ದು. ನಟನೆ ಬೇರೆ, ನಿಜಜೀವನದಲ್ಲಿ ದರ್ಶನ್ ವರ್ತನೆ ಬೇರೆಯೇ ಇದೆ.​​ ಅವರ ವರ್ತನೆ ಕೀಳುಮಟ್ಟದ್ದು ಮತ್ತು ಅಮಾನುಷ ಎಂದು ಕಿಡಿಕಾರಿದ್ದಾರೆ. ಕರ್ನಾಟಕ … Continue reading ದರ್ಶನ್​​​ ಅವರ ವರ್ತನೆ ಕೀಳು ಮಟ್ಟದ್ದು: ಮುತಾಲಿಕ್