ದರ್ಶನ್ ಜಾಮೀನು ಅರ್ಜಿ ವಜಾ: ನಟನ ಮುಂದಿರುವ ಆಯ್ಕೆಗಳೇನು!?

ಬೆಂಗಳೂರು:- ದರ್ಶನ್ ಅವರ ಜಾಮೀನು ಅರ್ಜಿಯನ್ನು 57ನೇ ಸಿಸಿಹೆಚ್​ ನ್ಯಾಯಾಲಯ ವಜಾಗೊಳಿಸಿದೆ. ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸುತ್ತಿರುವುದು ಖಂಡನೀಯ: ಎಂ.ಎಸ್.ನಾರಾಯಣಸ್ವಾಮಿ ಸದ್ಯ ದರ್ಶನ್​ ಮುಂದೆ ಒಂದಷ್ಟು ಆಯ್ಕೆಗಳು ಇವೆ. ಅವುಗಳಲ್ಲಿ ಮೂರು ಆಯ್ಕೆಗಳು ಪ್ರಮುಖವಾಗಿದೆ. ಜಾಮೀನು ಕೋರಿ ಹೈಕೋರ್ಟ್​ಗೆ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಲಿದ್ದಾರೆ. ಇದು ಒಂದು ಆಯ್ಕೆ. ಇನ್ನೊಂದು ಆಯ್ಕೆ ಏನೆಂದರೆ, ಅನಾರೋಗ್ಯದ ಕಾರಣವನ್ನು ನೀಡಿ 57ನೇ ಸಿಸಿಹೆಚ್​ ಕೋರ್ಟ್​ನಲ್ಲಿಯೇ ಮತ್ತೊಮ್ಮೆ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು. ಹೈಕೋರ್ಟ್​ಗೆ ಸಲ್ಲಿಸಲಿರುವ ಜಾಮೀನು ಅರ್ಜಿಯಲ್ಲಿಯೂ … Continue reading ದರ್ಶನ್ ಜಾಮೀನು ಅರ್ಜಿ ವಜಾ: ನಟನ ಮುಂದಿರುವ ಆಯ್ಕೆಗಳೇನು!?