ದರ್ಶನ್ ಪ್ರಕರಣವನ್ನು ಕಾನೂನು ನಿರ್ಧಾರ ಮಾಡುತ್ತದೆ: ನಟಿ ಶರ್ಮಿಳಾ ಮಾಂಡ್ರೆ

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿ ಎರಡು ತಿಂಗಳಾಗಿದೆ. ಈ ಮಧ್ಯೆ ಪೊಲೀಸರು ಸಾಕಷ್ಟು ಮಾಹಿತಿಯನ್ನು ಕಲೆ ಹಾಕಿದ್ದು ಸದ್ಯದ ಮಟ್ಟಿಗೆ ದರ್ಶನ್ ಹೊರ ಬರುವುದು ಅನುಮಾನವೇ ಅನ್ನೋಮಾತು ಕೇಳಿ ಬರ್ತಿದೆ. ಈ ಮಧ್ಯೆ ಘಟನೆಯ ಕುರಿತು ಸಾಕಷ್ಟು ಮಂದಿ ಪ್ರತಿಕ್ರಿಯಿಸಿದ್ದು ಇದೀಗ ನಟಿ ಶರ್ಮಿಳಾ ಮಾಂಡ್ರೆ ಮಾತನಾಡಿದ್ದಾರೆ. ದರ್ಶನ್ ಪ್ರಕರಣವನ್ನು ಕಾನೂನು ನಿರ್ಧಾರ ಮಾಡುತ್ತದೆ ಎಂದಿದ್ದಾರೆ. ‘ನವಗ್ರಹ’ ಟೈಮ್‌ನಲ್ಲಿ ದರ್ಶನ್ ಅವರ ಜೊತೆ ಕೆಲಸ ಮಾಡಿರುವ ಅನುಭವ ಚೆನ್ನಾಗಿತ್ತು. ದರ್ಶನ್ ಅವರ … Continue reading ದರ್ಶನ್ ಪ್ರಕರಣವನ್ನು ಕಾನೂನು ನಿರ್ಧಾರ ಮಾಡುತ್ತದೆ: ನಟಿ ಶರ್ಮಿಳಾ ಮಾಂಡ್ರೆ