ಬಳ್ಳಾರಿಗೆ ಕರೆತರುವಾಗ ದರ್ಶನ್​ ಕೈಗೆ ಬೇಡಿ ಹಾಕಲಾಗಿತ್ತಾ?, ಎಸ್ಪಿ ಕೊಟ್ಟ ಸ್ಪಷ್ಟನೆ ಹೀಗಿದೆ!

ಬಳ್ಳಾರಿ:- ಬೆಂಗಳೂರಿನಿಂದ ಬಳ್ಳಾರಿಗೆ ಕರೆತರುವಾಗ ದರ್ಶನ್​ ಕೈಗೆ ಕೋಳ ತೊಡಿಸಲಾಗಿತ್ತಾ ಎಂಬ ವಿಚಾರವಾಗಿ ಎಸ್ಪಿ ಶೋಭಾರಾಣಿ ಪ್ರತಿಕ್ರಿಯೆ ನೀಡಿದ್ದಾರೆ. ಬಾಗಲಕೋಟೆ: ನಗರಸಭೆ ಚುನಾವಣೆಯಲ್ಲಿ ಮಹಿಳೆಯರ ಮೇಲುಗೈ: ಪಟಾಕಿ ಸಿಡಿಸಿ ಸಂಭ್ರಮ! ದರ್ಶನ್​ ಕೈಯಲ್ಲಿ ಕೋಳ ಇರಲಿಲ್ಲ. ಕೈ ನೋವಾಗಿದ್ದರಿಂದ ​ಬಟ್ಟೆ ಕಟ್ಟಿದ್ದರು ಎಂದು ಸ್ಪಷ್ಟಪಡಿಸಿದರು. ದರ್ಶನ್​ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ ಬಳಿಕ ಎಸ್ಪಿ ಶೋಭಾರಾಣಿ ಅವರು ಮೊದಲ ಬಾರಿಗೆ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದರ್ಶನ್​ ಕೈಯಲ್ಲಿ … Continue reading ಬಳ್ಳಾರಿಗೆ ಕರೆತರುವಾಗ ದರ್ಶನ್​ ಕೈಗೆ ಬೇಡಿ ಹಾಕಲಾಗಿತ್ತಾ?, ಎಸ್ಪಿ ಕೊಟ್ಟ ಸ್ಪಷ್ಟನೆ ಹೀಗಿದೆ!