‘ಶಾಂತಂ ಪಾಪಂ’ ಧಾರಾವಾಹಿಯಲ್ಲಿ ದರ್ಶನ್ ಕಥೆ!?.. ಸೋಷಿಯಲ್ ಮೀಡಿಯಾದಲ್ಲಿ ಶುರುವಾಯ್ತು ಚರ್ಚೆ!

ಕಲರ್ಸ್ ಕನ್ನಡದಲ್ಲಿ ‘ಶಾಂತಂ ಪಾಪಂ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ನಿನ್ನೆ ನೋಡಿದ ಅನೇಕರಿಗೆ ರೇಣುಕಾ ಸ್ವಾಮಿ ಕೊಲೆ ಕೇಸ್ ನೆನಪಾಗಿದೆ. ‘ಬಾಸ್​ ಹಾಗೂ ಅಕ್ಕ ಚೆನ್ನಾಗಿಯೇ ಇದ್ದರು. ನಟಿ ಬಂದಮೇಲೆ ಹೀಗೆ ಆಗಿದ್ದು’ ಎಂದು ದೇವನ ಸಹಾಯಕ ಹೇಳುತ್ತಾನೆ. ದರ್ಶನ್ ಜೀವನದಲ್ಲೂ ಹೀಗೆಯೇ ಆಗಿದೆ. ನಟಿಗೆ ತೊಂದರೆ ಕೊಟ್ಟವನ ಕರೆ ತರುವಂತೆ ದೇವ ತನ್ನ ಸಹಚರರಿಗೆ ಹೇಳುತ್ತಾನೆ. ಆ ಬಳಿಕ ನಟಿಗೆ ತೊಂದರೆ ಕೊಟ್ಟವನ ಚಿತ್ರಹಿಂಸೆ ಕೊಟ್ಟು ಸಾಯಿಸಲಾಗುತ್ತದೆ. ಆ ಬಳಿಕ ದೇವ ಅರೆಸ್ಟ್ … Continue reading ‘ಶಾಂತಂ ಪಾಪಂ’ ಧಾರಾವಾಹಿಯಲ್ಲಿ ದರ್ಶನ್ ಕಥೆ!?.. ಸೋಷಿಯಲ್ ಮೀಡಿಯಾದಲ್ಲಿ ಶುರುವಾಯ್ತು ಚರ್ಚೆ!