ದಾಸ್ತಿಕೊಪ್ಪ ಗ್ರಾಪಂನಲ್ಲಿ ಅವ್ಯವಹಾರ: ತಾಪಂ ಮಾಜಿ ಉಪಾಧ್ಯಕ್ಷ ಚಂದ್ರಗೌಡ ಪಾಟೀಲ

ಹುಬ್ಬಳ್ಳಿ: ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಹಿಂದಿನ ಪಿಡಿಒ ಅವಧಿಯಲ್ಲಿ ಅವ್ಯವಹಾರ, ಭ್ರಷ್ಟಾಚಾರ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕೈಗೊಳ್ಳಲಾಗಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಂಗಳವಾರ 11ನೇ ದಿನಕ್ಕೆ ಕಾಲಿಟ್ಟಿದೆ ಎಂದು ಕಲಘಟಗಿ ತಾಪಂ ಮಾಜಿ ಉಪಾಧ್ಯಕ್ಷ ಚಂದ್ರಗೌಡ ಪಾಟೀಲ ತಿಳಿಸಿದರು. ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆಂದು ಕಾನೂನು ಹೇಳಿಲ್ಲ: ಮಧು ಬಂಗಾರಪ್ಪ! ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷದಿಂದ ಯಾವುದೇ ಗ್ರಾಮ ಸಭೆ, ವಾರ್ಡ್ ಸಭೆಗಳನ್ನು ಮಾಡಿಲ್ಲ. ಈ … Continue reading ದಾಸ್ತಿಕೊಪ್ಪ ಗ್ರಾಪಂನಲ್ಲಿ ಅವ್ಯವಹಾರ: ತಾಪಂ ಮಾಜಿ ಉಪಾಧ್ಯಕ್ಷ ಚಂದ್ರಗೌಡ ಪಾಟೀಲ