CM ಬದಲಾವಣೆ ಬಗ್ಗೆ ದಿನೇ ದಿನೇ ಫೈಟಿಂಗ್ ಜೋರಾಗಿದೆ: ಆರ್ ಅಶೋಕ್!

ಬೆಂಗಳೂರು:- ಸಿಎಂಗೆ ಬಾಂಬ್, ಆಟಂ ಬಾಂಬ್, ರಾಕೆಟ್ ಬಾಂಬ್ ಯಾರ‍್ಯಾರಿಟ್ಟಿದ್ದಾರೋ ಗೊತ್ತಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಸಿಎಂ ಹುದ್ದೆಗೆ ನಡೆಯುತ್ತಿರುವ ಪೈಪೋಟಿ ಬಿಜೆಪಿಯವರಿಗಿಂತಲೂ ಕಾಂಗ್ರೆಸ್‌ನವರಿಗೆ ಖಚಿತವಾಗಿದೆ. ಸಿಎಂ ಬದಲಾವಣೆ ನಿಶ್ಚಿತವಾಗಿಬಿಟ್ಟಿದೆ. ಕೋರ್ಟ್‌ನಲ್ಲಿ ಇನ್ನೂ ವಿಚಾರಣೆ ನಡೆಯುತ್ತಲೇ ಇದೆ. ತೀರ್ಪಿಗೂ ಕಾಯದೇ ಸಿಎಂ ಸ್ಥಾನಕ್ಕೆ ಟವೆಲ್ ಹಾಕಿ ಕಾಂಗ್ರೆಸ್‌ನವರೇ ಕಾಯುತ್ತಿದ್ದಾರೆ ಎಂದರು. ನೀರು ಶುದ್ಧೀಕರಣಕ್ಕೆ ಬಳಸುವ ಕ್ಲೊರಿನ್ ಗ್ಯಾಸ್ ಸೋರಿಕೆ: 20ಕ್ಕೂ ಹೆಚ್ಚು ಜನ ಅಸ್ವಸ್ಥ! ಈಗ ಸಿಎಂ ಆಗಲು ಕಾಂಗ್ರೆಸ್‌ನಲ್ಲಿ ಸೀನಿಯಾರಿಟಿ ಅಭಿಯಾನ ನಡೆಯುತ್ತಿದೆ. … Continue reading CM ಬದಲಾವಣೆ ಬಗ್ಗೆ ದಿನೇ ದಿನೇ ಫೈಟಿಂಗ್ ಜೋರಾಗಿದೆ: ಆರ್ ಅಶೋಕ್!