ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿ ದರ್ಶನ ಪಡೆದ DCM ಡಿಕೆ ಶಿವಕುಮಾರ್!

ಹಾಸನ:- DCM ಡಿಕೆ ಶಿವಕುಮಾರ್ ಅವರು, ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ. ಇದೇ ವೇಳೆ ಮಾತನಾಡಿದ ಡಿಕೆಶಿ, ಶುಭ ಶುಕ್ರವಾರ ತಾಯಿ ಹಾಸನಾಂಬೆ ದರ್ಶನಕ್ಕೆ ನಾನು ನನ್ನ ಕುಟುಂಬ ಸಮೇತ ಆಗಮಿಸಿದ್ದೇನೆ. ಕಣ್ತುಂಬ ದೇವಿಯ ದರ್ಶನವಾಯಿತು ಎಂದರು. ಈ ಬಾರಿಗೆ ಒಳ್ಳೆಯ ಮಳೆ ಬಂದು ಶಾಂತಿ, ನೆಮ್ಮದಿಯನ್ನು ತಾಯಿ ಕರುಣಿಸಿದ್ದಾಳೆ. ಮೈಸೂರು ದಸರಾವನ್ನೂ ಈ ಬಾರಿ ಬಹಳ ವಿಜೃಂಭಣೆಯಿಂದ ಮಾಡಿದ್ದೇವೆ ಎಂದರು. ಕಲಘಟಗಿ: ಮತ್ತೆ ನಾಡಿಗೆ ಬಂದ ಚಿರತೆ: ಸ್ಥಳೀಯರಲ್ಲಿ ಆತಂಕ! ಈ ಬಾರಿಗೆ … Continue reading ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿ ದರ್ಶನ ಪಡೆದ DCM ಡಿಕೆ ಶಿವಕುಮಾರ್!