DK Shivakumar: ಚನ್ನಪಟ್ಟಣವನ್ನು ಚಿನ್ನದ ಪಟ್ಟಣ ಮಾಡುತ್ತೇವೆ ಎಂದ DCM ಡಿಕೆಶಿ!

ರಾಮನಗರ:- ಚನ್ನಪಟ್ಟಣವನ್ನು ಚಿನ್ನದ ಪಟ್ಟಣ ಮಾಡುತ್ತೇವೆ ಎಂದು DCM ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಮುನಿರತ್ನ ವಿರುದ್ಧ ಸಾಲು-ಸಾಲು ದೂರು: ಸಮಗ್ರ ತನಿಖೆಗೆ SIT ಗೆ ವಹಿಸಿ ರಾಜ್ಯ ಸರ್ಕಾರ ಆದೇಶ! ಇಂದು ಚನ್ನಪಟ್ಟಣದಲ್ಲಿ ಹತ್ತು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಜನ ಈಗ ಅವಕಾಶ ಕೊಟ್ಟಿದ್ದಾರೆ, ಕ್ಷೇತ್ರದ ಸಂಪೂರ್ಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಇಡೀ ಸರ್ಕಾರವೇ ನಿಮ್ಮ ಮನೆ ಬಾಗಿಲಿದೆ ಬಂದಿದ್ದು, ನಿಮ್ಮ ಸೇವೆ ಮಾಡ್ತಿದೆ. ಜನ ನಮಗೆ … Continue reading DK Shivakumar: ಚನ್ನಪಟ್ಟಣವನ್ನು ಚಿನ್ನದ ಪಟ್ಟಣ ಮಾಡುತ್ತೇವೆ ಎಂದ DCM ಡಿಕೆಶಿ!