ʼಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರʼ ಕಾರ್ಯಕ್ರಮಕ್ಕೆ ಡಿಸಿಎಂ ಚಾಲನೆ!

ಬೆಂಗಳೂರು:  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು/ಕುಂದು-ಕೊರತೆಗಳನ್ನು ಆಲಿಸುವ ಸಲುವಾಗಿ ಇಂದು ಡಿಸಿಎಂ ಡಿ.ಕೆ,ಶಿವಕುಮಾರ್‌ ಅವರು ಯಲಹಂಕ, ಬ್ಯಾಟರಾಯನಪುರ ಹಾಗೂ ದಾಸರಹಳ್ಳಿ ವಿಧಾನಸಭಾ ಕ್ಷೇತ್ರಗಳನ್ನು ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು. ಯಲಹಂಕದಲ್ಲಿ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಡಿಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಚಿವರ ನೇತೃತ್ವದಲ್ಲಿ  ಜನರ ಸಮಸ್ಯೆಗಳನ್ನು ಆಲಿಸಿ ಅಲ್ಲೆ ಪರಿಹಾರ ಕಾರ್ಯ ನೀಡಿ ಕೂಡ ಒದಗಿಸಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು/ಕುಂದು-ಕೊರತೆಗಳನ್ನು … Continue reading ʼಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರʼ ಕಾರ್ಯಕ್ರಮಕ್ಕೆ ಡಿಸಿಎಂ ಚಾಲನೆ!