Facebook Twitter Instagram YouTube
    ಕನ್ನಡ     English     తెలుగు
    Sunday, July 3
    Facebook Twitter Instagram YouTube
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ     English     తెలుగు
    Facebook Twitter Instagram YouTube
    Home»ಬೆಂಗಳೂರು»ಕೆ ಆರ್ ಮಾರ್ಕೆಟ್ ನಲ್ಲಿ ಚಿನ್ನಾಭರಣ ಕಳವು ಪ್ರಕರಣ: ಡಿಸಿಪಿ ಸಂಜೀವ್ ಪಾಟೀಲ್ ಹೇಳಿದ್ದೇನು..?

    ಕೆ ಆರ್ ಮಾರ್ಕೆಟ್ ನಲ್ಲಿ ಚಿನ್ನಾಭರಣ ಕಳವು ಪ್ರಕರಣ: ಡಿಸಿಪಿ ಸಂಜೀವ್ ಪಾಟೀಲ್ ಹೇಳಿದ್ದೇನು..?

    ain userBy ain user
    Share
    Facebook Twitter LinkedIn Pinterest Email

    ಬೆಂಗಳೂರು : ಬೆಂಗಳೂರು ನಗರದ ಕೆ ಆರ್ ಮಾರ್ಕೆಟ್ ನಲ್ಲಿ ನಡೆದಿದ್ದ ಚಿನ್ನಾಭರಣ ಕಳವು ಪ್ರಕರಣ ಸಂಬಂಧ ಡಿಸಿಪಿ ಸಂಜೀವ್ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ ಆರ್ ಮಾರ್ಕೆಟ್ ನಲ್ಲಿ ನಡೆದಿದ್ದ ಚಿನ್ನಾಭರಣ ಕಳ್ಳತನ ಸಂಬಂಧ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಪ್ರಕರಣ ದಾಖಲಾಗುತ್ತಿದ್ದಂತೆ ಮಾರ್ಕೆಟ್ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ ಈ ಆರೋಪಿ ಚಿನ್ನ ಕದ್ದು ಅದನ್ನು ಗಟ್ಟಿಯನ್ನಾಗಿಸಿ ಮಾರಾಟ ಮಾಡುತ್ತಿದ್ದ ಎಂದು ಹೇಳಲಾಗಿದೆ. ಇನ್ನೂ ಆರೋಪಿಯು ಬೇರೆ ಪ್ರಕರಣಗಳಲ್ಲೂ ಭಾಗಿ ಆಗಿರೋ ಶಂಕೆ ವ್ಯಕ್ತವಾಗಿದ್ದು, ಸದ್ಯ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ಮಾಹಿತಿ ನೀಡಿದ್ದಾರೆ.

    Demo

    Related

    Share. Facebook Twitter LinkedIn Email WhatsApp

    Related Posts

    ದುರುಗುಟ್ಟಿ ನೋಡಿದ್ದಕ್ಕೇ ತಮ್ಮನ ಕೊಲೆ: ಪೊಲೀಸರ ಮುಂದೆ ಅಣ್ಣ ಹೇಳಿದ್ದೇನು?

    ಹುರೂಪಿಯ ಕೃತಿ ಬಿಡುಗಡೆಯಲ್ಲಿ ಅಮ್ಮನ ನೆನಪು

    ಅತ್ಯಾಚಾರ ಎಸಗಿ ಕೊಲೆ: ಸುಟ್ಟ ಸ್ಥಿತಿಯಲ್ಲಿ ಮಹಿಳೆ‌ಯ ಶವ ಪತ್ತೆ

    ಶಾಲೆಯಲ್ಲಿ ಒಂದು ಮಗುವಿಗೆ ಅಪಾಯವಾದರೂ ಸುಮ್ಮನಿರುವ ಪ್ರಶ್ನೆ ಇಲ್ಲ: ಹೆಚ್.ಡಿ.ಕುಮಾರಸ್ವಾಮಿ

    ಕೆಎಂಎಫ್ ಗೆ ಭೇಟಿ ನೀಡಿದ ಪ್ರಭು ಚೌವ್ಹಾಣ್: ಉತ್ಪನ್ನ ಘಟಕದಲ್ಲಿ ತಯಾರಿಸುವ ತಿಂಡಿ ತಿನಿಸು ಪರಿಶೀಲಿಸಿದ ಸಚಿವ

    ಖೋಟಾನೋಟು ಎಷ್ಟಿದೆ ಎಂದು ಪ್ರಧಾನಿ ಮೋದಿ ಬಾಯಿಬಿಡುತ್ತಿಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

    ಪಬ್ ಹೌಸ್ ಮೇಲೆ ದಾಳಿ: 19 ಯುವತಿಯರು CCB ಬಲೆಗೆ

    ರಾಜ್ಯದ ಜನತೆಗೆ ಮತ್ತೊಂದು ಶಾಕ್: ಕೊರೊನಾ ಚಿಕಿತ್ಸಾ ದರ ಏರಿಕೆಗೆ ಆರೋಗ್ಯ ಇಲಾಖೆ ನಿರ್ಧಾರ

    BREAKING.. ದುಷ್ಕರ್ಮಿಗಳಿಂದ ಘೋರ ಕೃತ್ಯ: ಬೆಂಗಳೂರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ

    ವಾಹನ ಸವಾರರಿಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ

    ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ವಿದ್ಯುತ್ ಸಂಪರ್ಕ ಪಡೆಯುವುದಕ್ಕೆ ಓಸಿ ಕಡ್ಡಾಯ ಎಂಬ ನಿಯಮ ರದ್ದು

    ಸಾರಿಗೆ ವ್ಯವಸ್ಥೆಗೆ ಬಿಜೆಪಿ ಸರ್ಕಾರ ನಿಧಾನವಾಗಿ ವಿಷ ಕೊಟ್ಟು ಕೊಲ್ಲುತ್ತಿದೆ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

    ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

    ಪುತ್ರನಿಗೆ ಕಳ್ಳತನದ ತರಬೇತಿ ನೀಡಿದ ತಂದೆ: ಪೊಲೀಸರಿಗೆ ಅನುಮಾನ ಬಾರದಿರಲಿ ಎಂದು ಮಾಡಿದ್ದೇನು ಗೊತ್ತಾ..?

    ಕೆಂಪೇಗೌಡರ ಜಯಂತಿ ಅಂಗವಾಗಿ ”ಹಾಡು ಕುಣಿದಾಡು ಕನ್ನಡ ಮಾತನಾಡು” ಕಾರ್ಯಕ್ರಮ

    ವೈದ್ಯರ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಉಚಿತ ಹಲ್ಲಿನ ತಪಾಸಣೆ

    ಯುವಕರನ್ನ ನಿರುದ್ಯೋಗಿಗಳನ್ನ ಮಾಡುವ ಅಗ್ನಿಪಥ್ ಯೋಜನೆ ಕೈ ಬಿಡುವಂತೆ ಪ್ರತಿಭಟನೆ

    ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ: ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಪ ವಿಭಾಗಾಧಿಕಾರಿ ಶಿವಣ್ಣ

    ಮಾಜಿ ತಾ. ಪಂ. ಅಧ್ಯಕ್ಷೆ ಮುನಿರತ್ನಮ್ಮ ಕುಟುಂಬಕ್ಕೆ ಕೊಲೆ ಬೆದರಿಕೆ..!

    ಎಟಿಎಂನಲ್ಲಿ ಸಹಾಯ ಮಾಡಿದ್ದ ವ್ಯಕ್ತಿಯಿಂದ ವೃದ್ಧನಿಗೆ 8.5 ಲಕ್ಷ ವಂಚನೆ: ಆರೋಪಿ ಅಂದರ್

    ಎಟಿಎಂಗಳಲ್ಲಿ ಸಹಾಯ ಮಾಡುವ ನೆಪದಲ್ಲಿ ವಂಚನೆ: 8.50 ಲಕ್ಷ ಎಗರಿಸಿ ATM ಕಾರ್ಡ್ ನೊಂದಿಗೆ ಎಸ್ಕೇಪ್

    ಚಾಕು ತೋರಿಸಿ ಸುಲಿಗೆ ಮಾಡಿದ್ದ ಖದೀಮನಿಂದಲೇ ದೂರು ದಾಖಲು..!

    ರಸ್ತೆ ಗುಂಡಿ ಮುಚ್ಚುವಲ್ಲಿ BBMP ವಿಫಲ: ಬಿಬಿಎಂಪಿ ತರಾಟೆಗೆ ತೆಗೆದುಕೊಂಡ ಹೈಕೋರ್ಟ್

    ಕನ್ನಡ ಭಾಷೆ, ಸಾಹಿತ್ಯಕ್ಕೆ ಕನ್ನಡ ಪತ್ರಿಕೋದ್ಯಮದ ಕೊಡುಗೆ ಅಪಾರ: ಸಿಎಂ ಬಸವರಾಜ ಬೊಮ್ಮಾಯಿ

    ದತ್ತ ಪೀಠದ ಕುರಿತ ಸಂಪುಟ ತೀರ್ಮಾನ ಸುದೀರ್ಘ ಹೋರಾಟಕ್ಕೆ ಸಿಕ್ಕ ಗೆಲುವು: ಸಿಟಿ ರವಿ

    ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 871 ಜನರಿಗೆ ಕೊರೋನ ಸೋಂಕು..!

    ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ 3 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ಬೆಂಗಳೂರಿನಲ್ಲಿ ದ್ವಿಚಕ್ರ ವಾಹನಗಳ ಕಳ್ಳತನ: ಕೆಂಗೇರಿ ಪೊಲೀಸರಿಂದ ಆರೋಪಿಗಳ ಬಂಧನ

    PSI ಮರು ಪರೀಕ್ಷೆ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

    ಬಂಧಿತರಾಗುವ ಸಾಮಾನ್ಯ ಕೈದಿಗಳಿಗೆ ಕೈಕೋಳ ಹಾಕ ಬಾರದು: ಹೈಕೋರ್ಟ್

    ಬಿಬಿಎಂಪಿ ವಾರ್ಡ್ ವಿಂಗಡಣೆಗೆ ಸಾರ್ವಜನಿಕರಿಂದ ಆಕ್ಷೇಪಣೆ: 2 ಸಾವಿರಕ್ಕೂ ಅಧಿಕ ಅರ್ಜಿ ಸಲ್ಲಿಕೆ

    ಸಿದ್ದರಾಮಯ್ಯ, ಹೆಚ್ ಡಿಕೆ ದುರಹಂಕಾರಕ್ಕೆ ಕಾಂಗ್ರೆಸ್ ಹಾಳಾಯ್ತು: ಮಾಜಿ ಸಚಿವ ಹೆಚ್.ವಿಶ್ವನಾಥ್

    ಬನಶಂಕರಿ ದೇವಿಗೆ ಅರ್ಪಿಸೋ ಹೂವಿನ ಹಾರ, ನಿಂಬೆ ಹಾರದಲ್ಲೂ ಅವ್ಯವಹಾರ: ಮುಜರಾಯಿ ಆಯುಕ್ತರಿಗೆ ದೂರು

    ಹಾಡಹಗಲೇ ಮಹಿಳೆ ಮಾಂಗಲ್ಯ ಸರಕ್ಕೆ ಕೈ ಹಾಕಿ ಸಿಕ್ಕಿಬಿದ್ದ ಕಳ್ಳ: ಸಾರ್ವಜನಿಕರಿಂದ ಸಿಕ್ತು ಗೂಸ

    ರಾರಾಜಿಸುತ್ತಿರುವ ಜನಪ್ರತಿನಿಧಿಗಳ ಪ್ಲೆಕ್ಸ್: ತೋರಣಕ್ಕೆ ಬಳಸುವ ದಾರ ಅಪಾಯಕಾರಿ – ಸ್ಥಳೀಯರು ಕಿಡಿ

    ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ರಾಷ್ಟ್ರಮಟ್ಟದಲ್ಲಿ ಸಿಇಟಿ ನಡೆಸಲು ಸಿದ್ಧ: ಸಚಿವ ಅಶ್ವಥ್ ನಾರಾಯಣ್

    ಹೊರಗುತ್ತಿಗೆ ಮಹಿಳಾ ನೌಕರರಿಗೆ ಮಾತೃತ್ವ ರಜೆ: ರಾಜ್ಯ ಸರ್ಕಾರದ ಅಧಿಕೃತ ಆದೇಶ

    ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 123 ಸ್ಥಾನ ಗೆಲ್ಲುವ ವಿಶ್ವಾಸವಿದೆ: ಎಚ್.ಡಿ.ಕುಮಾರಸ್ವಾಮಿ

    PSI ನೇಮಕಾತಿ ಅಕ್ರಮ ಪ್ರಕರಣ: ಸಮರ್ಪಕ ತನಿಖೆ ನಡೆಸುವಂತೆ ಹೈಕೋರ್ಟ್ ಆದೇಶ

    ರಕ್ತಚಂದನ ಮರಗಳ ಅಕ್ರಮ ಸಾಗಾಟ: ಶೇಷಾದ್ರಿಪುರ ಪೊಲೀಸರಿಂದ ಆರೋಪಿಗಳ ಬಂಧನ

    https://www.youtube.com/watch?v=8HqvcflixgA&t=53s
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.