DCಗಳು ಎಂದರೆ ಮಹಾರಾಜರಲ್ಲ, ತಕ್ಷಣ ಡೆಂಗ್ಯು ನಿಯಂತ್ರಣಕ್ಕೆ ತನ್ನಿ: ಸಿಎಂ ಸೂಚನೆ!

ಬೆಂಗಳೂರು  : ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ DC ಮತ್ತು CEO ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಈ ಸೂಚನೆ ನೀಡಿದರು. ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು DC-SP-CEO ಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ … Continue reading DCಗಳು ಎಂದರೆ ಮಹಾರಾಜರಲ್ಲ, ತಕ್ಷಣ ಡೆಂಗ್ಯು ನಿಯಂತ್ರಣಕ್ಕೆ ತನ್ನಿ: ಸಿಎಂ ಸೂಚನೆ!