ಪದವಾಗಿ ಸತ್ತರೂ ಪದ್ಯದ ಮೂಲಕ ಬದುಕಬಹುದು: ಅಪರ್ಣಾ ನೆನೆದು ಭಾವುಕ ಕವಿತೆ ಬರೆದ ಪತಿ
ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅಪರ್ಣಾ ನಿಧನರಾಗಿ ಕೆಲ ದಿನಗಳೇ ಕಳೆದಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟಿಯ ಸಾವು ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತವುಂಟು ಮಾಡಿದೆ. ಇದರ ನಡುವೆ ಅಪರ್ಣಾ ನೆನೆದು ಪತಿ ನಾಗರಾಜ್ ವತ್ಸಾರೆ ಕವನ ಬರೆದಿದ್ದಾರೆ. ಪದವಾಗಿ ಸತ್ತರೂ ಪದ್ಯದ ಮೂಲಕ ಬದುಕಬಹುದು ಎಂದು ವಸ್ತಾರೆ ಬರೆದುಕೊಂಡಿದ್ದಾರೆ. ಕಚ್ಚುವ ಹಾವಿನ ಹಲ್ಲಡಿಗೇ ಕಡಿತದ ನಂಜು ತೆಗೆಯುವ ಮದ್ದುಂಟೆಂದು ಕೇಳಪಟ್ಟಿದ್ದೇನೆ ಯಾವುದೋ ದೇಶದ ಎಂಥದೋ ಕೆಲಮಂದಿ ಮೈನಂಜಾಗಿ ನರಳುವವರ ಮೇಲೆ ಹಾವು ಹರಿಯಿಸಿ … Continue reading ಪದವಾಗಿ ಸತ್ತರೂ ಪದ್ಯದ ಮೂಲಕ ಬದುಕಬಹುದು: ಅಪರ್ಣಾ ನೆನೆದು ಭಾವುಕ ಕವಿತೆ ಬರೆದ ಪತಿ
Copy and paste this URL into your WordPress site to embed
Copy and paste this code into your site to embed