ಕೊಲೆಯಾಗಿ 10 ದಿನ ಕಳೆದ್ರು ಇನ್ನೂ ಪತ್ತೆಯಾಗಿಲ್ಲ ಮೃತ ರೇಣುಕಾಸ್ವಾಮಿ ಮೊಬೈಲ್

ದರ್ಶನ್ ಎಂಡ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಭೀಕರವಾಗಿ ಹತ್ಯೆಯಾಗಿ ಈಗಾಗ್ಲೆ ಹತ್ತು ದಿನ ಕಳೆದಿದೆ. ರೇಣುಕಾಸ್ವಾಮಿ ಮೃತಪಟ್ಟು 10 ದಿನಗಳು ಕಳೆದಿದ್ದರೂ ಇದುವರೆಗೂ ರೇಣುಕಾಸ್ವಾಮಿ ಮೊಬೈಲ್ ಮಾತ್ರ ಪತ್ತೆಯಾಗಿಲ್ಲ. ಜೂನ್ 8ರಂದು ಸಂಜೆ ‘ಡಿ’ ಗ್ಯಾಂಗ್ ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಿತ್ತು. ಅದೇ ದಿನ ಬೆಳಗ್ಗೆ ಆರೋಪಿಗಳು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಕರೆತಂದಿದ್ದಾರೆ. ಅಂದು ಬೆಳಗ್ಗೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮೊಬೈಲ್ ಸ್ವಿಚ್‌ಆಫ್ ಆಗಿತ್ತು. ಮಧ್ಯಾಹ್ನದ ವೇಳೆ ಆರ್‌ಆರ್ ನಗರದಲ್ಲಿ ರೇಣುಕಾಸ್ವಾಮಿ ಮೊಬೈಲ್ ಅನ್ನು ಸ್ವಿಚ್‌ಆನ್ ಮಾಡಲಾಗಿದೆ. … Continue reading ಕೊಲೆಯಾಗಿ 10 ದಿನ ಕಳೆದ್ರು ಇನ್ನೂ ಪತ್ತೆಯಾಗಿಲ್ಲ ಮೃತ ರೇಣುಕಾಸ್ವಾಮಿ ಮೊಬೈಲ್