Close Menu
    Facebook X (Twitter) Instagram YouTube
    Tuesday, October 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಪುನೀತ್ ರಾಜ್‍ಕುಮಾರ್ ಪುಣ್ಯತಿಥಿ: ಹುಬ್ಬಳ್ಳಿಯಲ್ಲಿ ಮಟನ್ ಊಟ ಇಟ್ಟು ಅಭಿಮಾನಿಗಳ ಕಣ್ಣೀರು!

    By AIN AuthorOctober 29, 2024
    Share
    Facebook Twitter LinkedIn Pinterest Email

    ಹುಬ್ಬಳ್ಳಿ: ಇಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ, ಗಂಡು ಮೆಟ್ಟಿನ ನಾಡು ಹುಬ್ಬಳ್ಳಿ ಚನ್ನಮ್ಮ ಸರ್ಕಲ್ ಬಳಿ, ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ, ಅಪ್ಪು ಭಾವಚಿತ್ರಕ್ಕೆ ಮಟನ್ ಕಿಮಾ, ಮಟನ್ ಮಸಾಲಾ, ಚಿಕನ್ ಬಿರಿಯಾನಿ ಇಟ್ಟು ಪುಣ್ಯ ಸ್ಮರಣೆ ಮಾಡಿದರು.

    ಅಪ್ಪು ಅಗಲಿ 3 ವರ್ಷ: ಪುನೀತ್ ಪುತ್ಥಳಿ ಪ್ರತಿಷ್ಠಾಪಿಸಿದ ಅಭಿಮಾನಿಗಳು!

    Demo
    Demo

    ಈ ಪುಣ್ಯತಿಥಿಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಭಾಗಿಯಾಗಿದ್ದು, ಅಪ್ಪು ಅಭಿಮಾನಿಗಳು ಬರೊಬ್ಬರಿ 10 ಕ್ವಿಂಟಲ್ ಚಿಕನ್ ಬಿರಿಯಾನಿ ಮಾಡಿ ಸಾರ್ವಜನಿಕರಿಗೆ ಹಂಚಿದರು. ರಾಜರತ್ನನ ಅಗಳಿಕೆಯಿಂದ ಅಭಿಮಾನಿಗಳು ಕಣ್ಣೀರಾದರು.

     

    Demo
    Share. Facebook Twitter LinkedIn Email WhatsApp

    Related Posts

    Chalavadi Narayanaswamy: ಮಸೀದಿಗಳು ಸರ್ಕಾರ ನಡೆಸುವಂತಹ ಪರಿಸ್ಥಿತಿ ತಂದುಕೊಂಡಿದ್ದಾರೆ: ಛಲವಾದಿ ನಾರಾಯಣಸ್ವಾಮಿ

    October 29, 2024

    ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಶಾಸಕರುಗಳು ಮನೆಗೆ ಮುತ್ತಿಗೆ ಹಾಕ್ತೇವೆ: ಗೋವಿಂದ ಕಾರಜೋಳ

    October 29, 2024

    ಮಳೆ ಹಾನಿ ಪರಿಹಾರ ನೀಡಲು ಸರ್ಕಾರ ಸದಾ ಸಿದ್ದ: NH ಕೋನರಡ್ಡಿ

    October 29, 2024

    ಮುಡಾ ಪ್ರಕರಣದಲ್ಲಿ ಇಡಿ ಎಂಟ್ರಿಯಾಗಿರುವುದು ನಮಗೆ ವಿಶ್ವಾಸ ಬಂದಿದೆ: ಶಾಸಕ ಶ್ರೀವತ್ಸ

    October 29, 2024

    ಯಾವುದೇ ಕಾಯಿಲೆಗೆ ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆ ಪಡೆಯುವುದು ಉತ್ತಮ: ಕೆ. ಎಂ. ಗಾಯತ್ರಿ

    October 29, 2024

    ಉಡಪಿ ಪೇಜಾವರ ಶ್ರೀಗಳ ಬಗ್ಗೆ ಲಘುವಾಗಿ ಮಾತಾಡಿದ “ಕೈ” ಮುಖಂಡನ ವಿರುದ್ಧ ಕ್ರಮಕ್ಕೆ ಆಗ್ರಹ!

    October 29, 2024

    Pralhad Joshi: NDA ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ: ಪ್ರಲ್ಹಾದ್ ಜೋಶಿ

    October 29, 2024

    ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಹುಬ್ಬಳ್ಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ!

    October 29, 2024

    ಸಿದ್ದರಾಮಯ್ಯ ಅವರನ್ನು ಕಾಪಾಡುವುದು ನಮ್ಮ ಹಿಂದೂಗಳೇ: ಪ್ರತಾಪ್ ಸಿಂಹ

    October 29, 2024

    ಅಪ್ಪು ಅಗಲಿ 3 ವರ್ಷ: ಪುನೀತ್ ಪುತ್ಥಳಿ ಪ್ರತಿಷ್ಠಾಪಿಸಿದ ಅಭಿಮಾನಿಗಳು!

    October 29, 2024

    ಪಕ್ಷೇತರ ಅಭ್ಯರ್ಥಿ ಜಿ ಜಿ ದ್ಯಾವನಗೌಡ್ರ ಕಣದಲ್ಲಿ ಮುಂದುವರೆಯಲು ನಿರ್ಧಾರ ?

    October 29, 2024

    Kolara: ಎರಡು ಗುಂಪುಗಳ ನಡುವೆ ಹೊಡೆದಾಟ – ನಡು ರಸ್ತೆಯಲ್ಲಿ ಲಾಂಗ್ ಪ್ರದರ್ಶನ!

    October 29, 2024
    © 2022 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.