Death Case: ಬೈಕ್ ಗೆ ಕಾರು ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು!

ವಿಜಯಪುರ:- ಬೈಕ್ ಗೆ ಕಾರು ಗುದ್ದಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ‌ ವಡವಡಗಿ ಕ್ರಾಸ್ ಬಳಿ ಜರುಗಿದೆ. ಕರ್ನಾಟಕದಲ್ಲಿ ವ್ಯಾಪಕ ಮಳೆ: ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್! ಬೈಕ್ ಸವಾರ ಅಮೀರಪ್ಪ ಯಮನಪ್ಪ ನಾಯ್ಕೋಡಿ (61) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜಡ ಶಿಕ್ಷಕರಾಗಿದ್ದ ಅಮೀರಪ್ಪ ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ತಮ್ಮ ಹೊಲದ ಬಳಿಯ ರಸ್ತೆ ಕ್ರಾಸ್ ಮಾಡುವ ವೇಳೆ ನಡೆದ ಭೀಕರ ಅಪಘಾತ ಸಂಭವಿಸಿದೆ. ಬಸವನ ಬಾಗೇವಾಡಿ ಠಾಣಾ … Continue reading Death Case: ಬೈಕ್ ಗೆ ಕಾರು ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು!