ಉತ್ತರಪ್ರದೇಶದಲ್ಲಿ ಬೀದರ್ ಯಾತ್ರಿಕರ ಸಾವು ; ಮೃತರ ಕುಟುಂಬಸ್ಥರ ಭೇಟಿಯಾದ ಸಂಸದ ಸಾಗರ್
ಬೀದರ್ : ಉತ್ತರಪ್ರದೇಶದ ಪ್ರಯಾಗರಾಜ್ ಕುಂಭಮೇಳಕ್ಕೆ ತೆರಳಿದ್ದ ಬೀದರ್ ನಗರದ ಲಾಡಗೇರಿ ಬಡಾವಣೆಯ ಯಾತ್ರಿಕರಲ್ಲಿ ಐವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದು ಮೃತರ ನಿವಾಸಕ್ಕೆ ತೆರಳಿ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಸಂಸದ ಸಾಗರ ಖಂಡ್ರೆ ಸಾಂತ್ವನ ಹೇಳಿದರು. ಮಹಾಕುಂಭಕ್ಕೆ ತೆರಳಿದ್ದ ಬೀದರ್ ಮೂಲದ ಐವರ ದುರ್ಮರಣ ಈ ದುಃಖದಲ್ಲಿ ನಾನು ಕೂಡ ಸಹ ಭಾಗಿಯಾಗಿದ್ದೇನೆ ಎಂದು ಭರವಸೆ ನೀಡಿದ್ದಲ್ಲದೇ, ಸರ್ಕಾರದಿಂದ ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ಮತ್ತು ನೆರವು ಒದಗಿಸಲು ಪ್ರಾಮಾಣಿಕ ಕೆಲಸಮಾಡುತ್ತೇನೆ ಎಂದು ಭರವಸೆ ನೀಡಿ, ಮೃತರ … Continue reading ಉತ್ತರಪ್ರದೇಶದಲ್ಲಿ ಬೀದರ್ ಯಾತ್ರಿಕರ ಸಾವು ; ಮೃತರ ಕುಟುಂಬಸ್ಥರ ಭೇಟಿಯಾದ ಸಂಸದ ಸಾಗರ್
Copy and paste this URL into your WordPress site to embed
Copy and paste this code into your site to embed