ವಿದ್ಯುತ್ ತಂತಿ ಸ್ಪರ್ಶಿಸಿ ಆನೆಗಳ ಸಾವು: ಎಸ್ಕಾಂಗಳಿಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್!

ಬೆಂಗಳೂರು:- ವಿದ್ಯುತ್ ತಂತಿ ಸ್ಪರ್ಶಿಸಿ ಆನೆಗಳ ಸಾವನ್ನಪ್ಪಿದ ಹಿನ್ನೆಲೆ ಎಸ್ಕಾಂಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. R Ashok: ಸದನ ನಡೆಸಲು ಸ್ಪೀಕರ್ ವಿಫಲರಾಗಿದ್ದಾರೆ: ಆರ್ ಅಶೋಕ್! ಸಿಜೆ ಎನ್​ವಿ ಅಂಜಾರಿಯಾ, ನ್ಯಾ.‌ಕೆ.ವಿ.ಅರವಿಂದ್​ರಿದ್ದ ಪೀಠ ನೋಟಿಸ್ ಜಾರಿ ಮಾಡಿದೆ. ಕೆಳಚಾಚಿದ ವಿದ್ಯುತ್ ತಂತಿಗಳಿಂದ ಆನೆಗಳ ಜೀವಹಾನಿ ಉಂಟಾಗುತ್ತಿವೆ. ಹಾಗಾಗಿ ಆನೆಗಳ ಸಾವು ತಡೆಗೆ ಕೈಗೊಂಡ ಕ್ರಮಗಳ ಬಗ್ಗೆ ಆಗಸ್ಟ್ 12 ರೊಳಗೆ ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಲ್ಲಿ ಹಾಕಲಾಗಿದ್ದ ಸೋಲಾರ್​ … Continue reading ವಿದ್ಯುತ್ ತಂತಿ ಸ್ಪರ್ಶಿಸಿ ಆನೆಗಳ ಸಾವು: ಎಸ್ಕಾಂಗಳಿಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್!