ಯೋಗಿ ಆದಿತ್ಯನಾಥ್​ಗೆ ಕೊಲೆ ಬೆದರಿಕೆ: ವಿದೇಶಿ ಪ್ರಜೆ ಬಂಧಿಸಿದ ಖಾಕಿ!

ನವದೆಹಲಿ:- ಇತ್ತೀಚೆಗೆ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ಹುಬ್ಬಳ್ಳಿ: ಪೌರಕಾರ್ಮಿಕರಿಂದ ರಕ್ತ ಪತ್ರ ಚಳವಳಿ! ಅದರಂತೆ UP ಸಿಎಂ ಯೋಗಿ ಆದಿತ್ಯನಾಥ್​ಗೆ ಕೊಲೆ ಬೆದರಿಕೆ ಹಾಕಿದ್ದ ಬಾಂಗ್ಲಾ ವ್ಯಕ್ತಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶೇಖ್ ಅತಾಲ್ ಬಂಧಿತ ಆರೋಪಿ. ಈತ ಬಾಂಗ್ಲಾ ದೇಶದವ ಎನ್ನಲಾಗಿದೆ. ಕೊಲೆ ಬೆದರಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದಾದ ನಂತರ, ಸೆಕ್ಟರ್ 39 ನೋಯ್ಡಾ ಪೊಲೀಸರು ಕ್ರಮ ಕೈಗೊಂಡು ಆ … Continue reading ಯೋಗಿ ಆದಿತ್ಯನಾಥ್​ಗೆ ಕೊಲೆ ಬೆದರಿಕೆ: ವಿದೇಶಿ ಪ್ರಜೆ ಬಂಧಿಸಿದ ಖಾಕಿ!